Sunday, March 29, 2026

Hubli Anjali Case

ಅಂಜಲಿ ಹಂತಕನಿಗೆ ಸಿಐಡಿ ಅಧಿಕಾರಿಗಳ ಡ್ರಿಲ್: ಚುರುಕುಗೊಂಡ ತನಿಖೆ..!

Hubli News: ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಮಾಡಿದ ಹಂತಕನನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಅಂಜಲಿ ಹಂತಕನ ವಿಚಾಣೆ ಮುಂದುವರಿದಿದ್ದು, ಹುಬ್ಬಳ್ಳಿಯ ಪ್ರವಾಸಿ ಮಂದಿರಕ್ಕೆ ಕರೆಂತದು ಆರೋಪಿಗೆ ಸಿಐಡಿ ಅಧಿಕಾರಿಗಳು ಡ್ರಿಲ್ ಮಾಡಿದ್ದಾರೆ. ಹೌದು.. ಮೇ.15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಅಂಜಲಿ ನಿವಾಸ ನುಗ್ಗಿ ಹತ್ಯೆ ಮಾಡಿದ ಗಿರೀಶ್ ನನ್ನು, ಬೆಂಡಿಗೇರಿ...

ಕಾನೂನು ಸುವ್ಯವಸ್ಥೆ ಕಾಪಾಡೋಕೆ ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ನಿನ್ನೆ ರಾತ್ರಿ ಮೃತ ಅಂಜಲಿ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ, ಪೊಲೀಸರ ವಿರುದ್ಧ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡೋಕೆ ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ. ಅಂಜಲಿ ಕೊಲೆ ಆಘಾತಕಾರಿ ಬೆಳವಣಿಗೆ. ಆರೋಪಗಳಿಗೆ ಕಾನೂನಿನ ಭಯವು ಇಲ್ಲ ಪೊಲೀಸರ ಭಯವೂ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img