Friday, January 17, 2025

Hubli Anjali Case

ಅಂಜಲಿ ಹಂತಕನಿಗೆ ಸಿಐಡಿ ಅಧಿಕಾರಿಗಳ ಡ್ರಿಲ್: ಚುರುಕುಗೊಂಡ ತನಿಖೆ..!

Hubli News: ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಮಾಡಿದ ಹಂತಕನನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಅಂಜಲಿ ಹಂತಕನ ವಿಚಾಣೆ ಮುಂದುವರಿದಿದ್ದು, ಹುಬ್ಬಳ್ಳಿಯ ಪ್ರವಾಸಿ ಮಂದಿರಕ್ಕೆ ಕರೆಂತದು ಆರೋಪಿಗೆ ಸಿಐಡಿ ಅಧಿಕಾರಿಗಳು ಡ್ರಿಲ್ ಮಾಡಿದ್ದಾರೆ. ಹೌದು.. ಮೇ.15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಅಂಜಲಿ ನಿವಾಸ ನುಗ್ಗಿ ಹತ್ಯೆ ಮಾಡಿದ ಗಿರೀಶ್ ನನ್ನು, ಬೆಂಡಿಗೇರಿ...

ಕಾನೂನು ಸುವ್ಯವಸ್ಥೆ ಕಾಪಾಡೋಕೆ ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ನಿನ್ನೆ ರಾತ್ರಿ ಮೃತ ಅಂಜಲಿ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ, ಪೊಲೀಸರ ವಿರುದ್ಧ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡೋಕೆ ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ. ಅಂಜಲಿ ಕೊಲೆ ಆಘಾತಕಾರಿ ಬೆಳವಣಿಗೆ. ಆರೋಪಗಳಿಗೆ ಕಾನೂನಿನ ಭಯವು ಇಲ್ಲ ಪೊಲೀಸರ ಭಯವೂ...
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img