Monday, October 6, 2025

#hubli bike news

Reels : ರೀಲ್ಸ್ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಯುವಕ: ಸಾವು ಬದುಕಿನ ನಡುವೆ ಹೋರಾಟ

Hubballi News : ಸೋಶಿಯಲ್ ಮೀಡಿಯಾದ ಹುಚ್ಚು ಸಾಕಷ್ಟು ಜನರ ಜೀವನಕ್ಕೆ ಮಾರಕವಾಗಿದೆ. ಈ ನಡುವೆ ರೀಲ್ಸ್ ಮಾಡಲು ಹೋಗಿ ರೀಯಲ್ ಜೀವಕ್ಕೆ ಕುತ್ತು ತಂದಕೊಂಡಿರುವ ಘಟನೆಯೊಂದು ಧಾರವಾಡ ಜಿಲ್ಲೆಯ ಅಣ್ಣೀಗೆರಿ ರಸ್ತೆಯಲ್ಲಿ ನಡೆದಿದೆ. ಹೌದು..ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದ ಯುವಕನಿಗೆ ಗಂಭೀರ ಗಾಯಗೊಂಡಿದ್ದು, ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ....
- Advertisement -spot_img

Latest News

ಡಿಕೆಶಿ ದೆಹಲಿ ದಂಡಯಾತ್ರೆ ರಹಸ್ಯ

ನವೆಂಬರ್‌ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ....
- Advertisement -spot_img