Monday, May 11, 2026

#hubli bike news

Reels : ರೀಲ್ಸ್ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಯುವಕ: ಸಾವು ಬದುಕಿನ ನಡುವೆ ಹೋರಾಟ

Hubballi News : ಸೋಶಿಯಲ್ ಮೀಡಿಯಾದ ಹುಚ್ಚು ಸಾಕಷ್ಟು ಜನರ ಜೀವನಕ್ಕೆ ಮಾರಕವಾಗಿದೆ. ಈ ನಡುವೆ ರೀಲ್ಸ್ ಮಾಡಲು ಹೋಗಿ ರೀಯಲ್ ಜೀವಕ್ಕೆ ಕುತ್ತು ತಂದಕೊಂಡಿರುವ ಘಟನೆಯೊಂದು ಧಾರವಾಡ ಜಿಲ್ಲೆಯ ಅಣ್ಣೀಗೆರಿ ರಸ್ತೆಯಲ್ಲಿ ನಡೆದಿದೆ. ಹೌದು..ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದ ಯುವಕನಿಗೆ ಗಂಭೀರ ಗಾಯಗೊಂಡಿದ್ದು, ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ....
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img