Sunday, March 29, 2026

#hubli chennamm aground

Ganesha Protest: ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಸಾಥ್: ಕೋರ್ಟ್ ನತ್ತ ಎಲ್ಲರ ಚಿತ್ತ..!

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಆಗಮಿಸಿ ಮತ್ತಷ್ಟು ಬಲ ತುಂಬುವ ಕೆಲಸ ಮಾಡಿದ್ದಾರೆ. ಹೌದು..ಮಹಾನಗರ ಪಾಲಿಕೆಯ ಸದಸ್ಯರೊಂದಿಗೆ ಮಾಡುತ್ತಿರುವ ಅಹೋರಾತ್ರಿ ಧರಣಿಗೆ ಮಹೇಶ ಟೆಂಗಿನಕಾಯಿ ಸಾಥ್ ನೀಡಿದ್ದು, ಇಂದು ಮತ್ತಷ್ಟು ಕಾವು...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img