Wednesday, March 18, 2026

#hubli chennamma circle

ರಸ್ತೆಯಲ್ಲಿ ಅಡ್ಡ ಮಲಗಿ ಪ್ರತಿಭಟಿಸಿದ ಕನ್ನಡಪರ ಸಂಘಟನೆಗಳು..!

ಹುಬ್ಬಳ್ಳಿ: ಕಾವೇರಿ ನೀರಿಗಾಗಿ ಇಂದು ಕರ್ನಾಟಕ‌ ಬಂದ್ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕನ್ನಡಪರ ಸಂಘಟನೆಗಳು ರಸ್ತೆ ಮೇಲೆ ಅಡ್ಡ ಮಲಗಿ ನೀರು ಕೊಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು. ಇನ್ನು ಚನ್ನಮ್ಮ ವೃತ್ತದಲ್ಲಿ ರಸ್ತೆಯ ಮೇಲೆ ಅರೆಬೆತ್ತಲೆ ಮಲಗಿ ಹೋರಾಟ ಮಾಡುತ್ತಿರುವ ಹೋರಾಟಗಾರರು, ಕಾವೇರಿ ನಮ್ಮದು, ಯಾವುದೇ ಕಾರಣಕ್ಕೂ ನೀರು ಬೀಡುವುದಿಲ್ಲವೆಂದು...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img