Friday, August 14, 2026

#hubli chennamma circle

ರಸ್ತೆಯಲ್ಲಿ ಅಡ್ಡ ಮಲಗಿ ಪ್ರತಿಭಟಿಸಿದ ಕನ್ನಡಪರ ಸಂಘಟನೆಗಳು..!

ಹುಬ್ಬಳ್ಳಿ: ಕಾವೇರಿ ನೀರಿಗಾಗಿ ಇಂದು ಕರ್ನಾಟಕ‌ ಬಂದ್ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕನ್ನಡಪರ ಸಂಘಟನೆಗಳು ರಸ್ತೆ ಮೇಲೆ ಅಡ್ಡ ಮಲಗಿ ನೀರು ಕೊಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು. ಇನ್ನು ಚನ್ನಮ್ಮ ವೃತ್ತದಲ್ಲಿ ರಸ್ತೆಯ ಮೇಲೆ ಅರೆಬೆತ್ತಲೆ ಮಲಗಿ ಹೋರಾಟ ಮಾಡುತ್ತಿರುವ ಹೋರಾಟಗಾರರು, ಕಾವೇರಿ ನಮ್ಮದು, ಯಾವುದೇ ಕಾರಣಕ್ಕೂ ನೀರು ಬೀಡುವುದಿಲ್ಲವೆಂದು...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img