Sunday, November 16, 2025

hubli chennamma garden

Ganesh Festival: ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ವಿಘ್ನ..!

ಹುಬ್ಬಳ್ಳಿ: ಹುಬ್ಬಳ್ಳಿ ಚನ್ನಮ್ಮ(ಈದ್ಗಾ)ಮೈದಾನದಲ್ಲಿ ಹೈಕೋರ್ಟ್ ಆದೇಶದಂತೆ ಯಾವುದೇ ಇನ್ನಿತರ ಧಾರ್ಮಿಕ ಆಚರಣೆಗೆ ಅವಕಾಶ ನೀಡಬಾರದು. ಅದರಂತೆ ಗಣೇಶ ಮೂರ್ತಿ ಕೂಡಿಸಲು ಅನುಮತಿ ನೀಡಬಾರದು. ಇದಲ್ಲದೇ ಹುಬ್ಬಳ್ಳಿಯಲ್ಲಿ ಶಾಂತಿ ಭಂಗ ತರುವ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ. ನಗರದಲ್ಲಿಂದು ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ...
- Advertisement -spot_img

Latest News

ಸುರಪುರದಲ್ಲಿ ಶಾಲಾ ವಾಹನ ದುರಂತ, ಮಕ್ಕಳಿಗೆ ಗಾಯ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಗ್ಗಣದೊಡ್ಡಿ ಗ್ರಾಮದಿಂದ ಚಿಗರಿ ಹಾಳ ಗ್ರಾಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶ್ರೀ ಕೃಷ್ಣಸಾಯಿ ಪಬ್ಲಿಕ್ ಶಾಲೆಯ ವಾಹನ ನಡು ರಸ್ತೆಯಲ್ಲಿ ಅಪಘಾತಕ್ಕೊಳಗಾಗಿದೆ. 'ಕೆಂಭಾವಿ–ಟಾಟಾ...
- Advertisement -spot_img