Thursday, June 19, 2025

hubli chennamma garden

Ganesh Festival: ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ವಿಘ್ನ..!

ಹುಬ್ಬಳ್ಳಿ: ಹುಬ್ಬಳ್ಳಿ ಚನ್ನಮ್ಮ(ಈದ್ಗಾ)ಮೈದಾನದಲ್ಲಿ ಹೈಕೋರ್ಟ್ ಆದೇಶದಂತೆ ಯಾವುದೇ ಇನ್ನಿತರ ಧಾರ್ಮಿಕ ಆಚರಣೆಗೆ ಅವಕಾಶ ನೀಡಬಾರದು. ಅದರಂತೆ ಗಣೇಶ ಮೂರ್ತಿ ಕೂಡಿಸಲು ಅನುಮತಿ ನೀಡಬಾರದು. ಇದಲ್ಲದೇ ಹುಬ್ಬಳ್ಳಿಯಲ್ಲಿ ಶಾಂತಿ ಭಂಗ ತರುವ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ. ನಗರದಲ್ಲಿಂದು ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img