Wednesday, February 5, 2025

hubli chennamma garden

Ganesh Festival: ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ವಿಘ್ನ..!

ಹುಬ್ಬಳ್ಳಿ: ಹುಬ್ಬಳ್ಳಿ ಚನ್ನಮ್ಮ(ಈದ್ಗಾ)ಮೈದಾನದಲ್ಲಿ ಹೈಕೋರ್ಟ್ ಆದೇಶದಂತೆ ಯಾವುದೇ ಇನ್ನಿತರ ಧಾರ್ಮಿಕ ಆಚರಣೆಗೆ ಅವಕಾಶ ನೀಡಬಾರದು. ಅದರಂತೆ ಗಣೇಶ ಮೂರ್ತಿ ಕೂಡಿಸಲು ಅನುಮತಿ ನೀಡಬಾರದು. ಇದಲ್ಲದೇ ಹುಬ್ಬಳ್ಳಿಯಲ್ಲಿ ಶಾಂತಿ ಭಂಗ ತರುವ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ. ನಗರದಲ್ಲಿಂದು ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ...
- Advertisement -spot_img

Latest News

ಬಿಜೆಪಿಯಲ್ಲಿಯೂ ಪ್ರಧಾನಿ ಬದಲಾವಣೆ ಬಗ್ಗೆ ಚರ್ಚೆ ನಡೀತಿದೆ: ಸಚಿವ ಸಂತೋಷ್ ಲಾಡ್‌ ವಾಗ್ದಾಳಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ...
- Advertisement -spot_img