ಹುಬ್ಬಳ್ಳಿ: ಹುಬ್ಬಳ್ಳಿ ಚನ್ನಮ್ಮ(ಈದ್ಗಾ)ಮೈದಾನದಲ್ಲಿ ಹೈಕೋರ್ಟ್ ಆದೇಶದಂತೆ ಯಾವುದೇ ಇನ್ನಿತರ ಧಾರ್ಮಿಕ ಆಚರಣೆಗೆ ಅವಕಾಶ ನೀಡಬಾರದು. ಅದರಂತೆ ಗಣೇಶ ಮೂರ್ತಿ ಕೂಡಿಸಲು ಅನುಮತಿ ನೀಡಬಾರದು. ಇದಲ್ಲದೇ ಹುಬ್ಬಳ್ಳಿಯಲ್ಲಿ ಶಾಂತಿ ಭಂಗ ತರುವ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.
ನಗರದಲ್ಲಿಂದು ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ...
Belagavi: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮನ ಭಕ್ತನ ಮೇಲೆ ಪೋಲೀಸರು ಮತ್ತು ದೇವಸ್ಥಾನದ ಹೋಮ್ಗಾರ್ಡ್ ಹಲ್ಲೆ ಮಾಡಿದ್ದು, ಹಲ್ಲೆಗ``ಳಗಾದ ಶ್ರೀರಾಮ ಸೇನೆ ಧಾರವಾಡ ಜಿಲ್ಲಾಧ್ಯಕ್ಷ ಅಣ್ಣಪ್ಪ...