ಹುಬ್ಬಳ್ಳಿ: ಹುಬ್ಬಳ್ಳಿ ಚನ್ನಮ್ಮ(ಈದ್ಗಾ)ಮೈದಾನದಲ್ಲಿ ಹೈಕೋರ್ಟ್ ಆದೇಶದಂತೆ ಯಾವುದೇ ಇನ್ನಿತರ ಧಾರ್ಮಿಕ ಆಚರಣೆಗೆ ಅವಕಾಶ ನೀಡಬಾರದು. ಅದರಂತೆ ಗಣೇಶ ಮೂರ್ತಿ ಕೂಡಿಸಲು ಅನುಮತಿ ನೀಡಬಾರದು. ಇದಲ್ಲದೇ ಹುಬ್ಬಳ್ಳಿಯಲ್ಲಿ ಶಾಂತಿ ಭಂಗ ತರುವ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.
ನಗರದಲ್ಲಿಂದು ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....