Sunday, September 8, 2024

#hubli chennamma ground

Hubli Ground: ಹುಬ್ಬಳ್ಳಿ ಮೈದಾನ ಪಾಲಿಕೆಯ ಆಸ್ತಿ;ಅಂಜುಮನ್ ಅರ್ಜಿ ವಜಾಗೊಳಿಸಿದ ನ್ಯಾಯಾಲಯ..!

ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹಿಂದೂ ಸಂಘಟನೆಯ ಹೋರಾಟಗಾರರು ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ತಿರಸ್ಕರಿಸಿದಕ್ಕಾಗಿ ಕಳೆದ ನಾಲ್ಕು ದಿನದಿಂದ ನಗರ ಪಾಲಿಕೆ ಮುಂದೆ ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದರು ಆದರೆ ಈಗ ನ್ಯಾಯಲಯ ಇದಕ್ಕೆ ಪರಿಹಾರ ಸೂಚಿಸಿದೆ ಈ ವಿಷಯ ಕುರಿತು ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದರು. ಈದ್ಗಾ ಮೈದಾನದ ವಿವಾದ ಬಹು ದಿನಗಳಿಂದ ಕೋರ್ಟನಲ್ಲಿ...

Aravind Bellad: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವವರೆಗೂ ಪಾಲಿಕೆ ಬಿಟ್ಟು ಹೋಗಲ್ಲ..!

ಹುಬ್ಬಳ್ಳಿ. ಇನ್ನೇನು ನಾಲ್ಕು ದಿನಗಳಲ್ಲಿ ಗಣೇಶ ಹಬ್ಬದ ಸಡಗರ ಬರಲಿದ್ದು ಎಲ್ಲಾ ಕಡೆಯೂ ಹಬ್ಬದ ಆಚರಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಆದರೆ ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡ ಜಿಲ್ಲೆಗಳಲ್ಲಿ ಮಾತ್ರ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ವಿವಾದ ಸ್ಥಳ ವಿವಾದ ಶುರುವಾಗಿದೆ. ಸಂಘ ಸಂಸ್ಥೆಗಳು ಸ್ಥಳಾವಕಾಶಕ್ಕಾಗಿ ಹಲವು ದಿನಗಳ ಹಿಂದೆಯೇ ಪಾಲಿಕೆಗೆ ಪತ್ರ...

Hubli Ganesh utsava: ಗಣೇಶ ಹಬ್ಬ ಆಚರಣೆ ವೇಳೆ ಕೋಮು ವಿವಾದ ಆಗದಂತೆ ಎಚ್ಚರ ವಹಿಸಲು ಮನವಿ..!

ಹುಬ್ಬಳ್ಳಿ; ನಗರದ 'ಈದ್ಗಾ ಮೈದಾನ' ದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದು ಅಂತಹ ಧಾರ್ಮಿಕ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಲು ಆಗ್ರಹಿಸಿ ಸೆಪ್ಟೆಂಬರ್ ೧೫ ರಂದು ಬೆಳಿಗ್ಗೆ ೧೧.೩೦ ಕ್ಕೆ ಧಾರವಾಡದ ಜಿಲ್ಲಾಧಿಕಾರಿ ಬಳಿ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img