Wednesday, August 26, 2026

hubli darwad

ಮೀನುಗಾರರ ಹೊಟ್ಟೆ ಮೇಲೆ ಬರೆ ಎಳೆದ ಮಳೆ

ಧಾರವಾಡ: ಇತ್ತೀಚೆಗೆ ಸುರಿದ  ಮಳೆ ಉತ್ತರ ಕರ್ನಾಟಕ ಭಾಗದ ರೈತರನ್ನೆಲ್ಲ ಹೈರಾಣು ಮಾಡಿ ಹಾಕಿದೆ. ಸದ್ಯ ಮಳೆ ನಿಂತಿದೆಯಾದರೂ ಮಳೆಯಿಂದ ಆಗಿರುವ  ಹಾನಿಗಳು ಮಾತ್ರ ಒಂದೊಂದಾಗಿ ಬೆಳಕಿಗೆ ಬರುತ್ತಲೇ ಇವೆ. ಧಾರವಾಡ ಜಿಲ್ಲೆಯಲ್ಲಿ ರೈತರಂತೆಯೇ ಮೀನುಗಾರರು ಸಹ ಮಳೆಯಿಂದ ನಷ್ಟ ಅನುಭವಿಸುವ ಪರಿಸ್ಥಿತಿ ಎದುರಾಗಿದೆ. ಧಾರವಾಡ ಜಿಲ್ಲೆಯಲ್ಲಿ ಸಮುದ್ರ ಇಲ್ಲ. ನದಿಯಂತೂ ಇಲ್ಲವೇ ಇಲ್ಲ. ಆದರೂ...
- Advertisement -spot_img

Latest News

Toxic’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ – ₹2,000 ಕೋಟಿ ಕಲೆಕ್ಷನ್ ಮಾಡಲಿ ಎಂದ ಅಭಿಮಾನಿಗಳು!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಇಂದು ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್‌ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಸಿನಿಮಾ ವೀಕ್ಷಿಸಿ ಹೊರಬಂದ ಪ್ರೇಕ್ಷಕರು...
- Advertisement -spot_img