Sunday, May 24, 2026

hubli darwad

ಮೀನುಗಾರರ ಹೊಟ್ಟೆ ಮೇಲೆ ಬರೆ ಎಳೆದ ಮಳೆ

ಧಾರವಾಡ: ಇತ್ತೀಚೆಗೆ ಸುರಿದ  ಮಳೆ ಉತ್ತರ ಕರ್ನಾಟಕ ಭಾಗದ ರೈತರನ್ನೆಲ್ಲ ಹೈರಾಣು ಮಾಡಿ ಹಾಕಿದೆ. ಸದ್ಯ ಮಳೆ ನಿಂತಿದೆಯಾದರೂ ಮಳೆಯಿಂದ ಆಗಿರುವ  ಹಾನಿಗಳು ಮಾತ್ರ ಒಂದೊಂದಾಗಿ ಬೆಳಕಿಗೆ ಬರುತ್ತಲೇ ಇವೆ. ಧಾರವಾಡ ಜಿಲ್ಲೆಯಲ್ಲಿ ರೈತರಂತೆಯೇ ಮೀನುಗಾರರು ಸಹ ಮಳೆಯಿಂದ ನಷ್ಟ ಅನುಭವಿಸುವ ಪರಿಸ್ಥಿತಿ ಎದುರಾಗಿದೆ. ಧಾರವಾಡ ಜಿಲ್ಲೆಯಲ್ಲಿ ಸಮುದ್ರ ಇಲ್ಲ. ನದಿಯಂತೂ ಇಲ್ಲವೇ ಇಲ್ಲ. ಆದರೂ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img