Tuesday, April 28, 2026

#hubli dharawad news

ಗೊಂದಲದ ಗೂಡಾದ ಪಾಲಿಕೆ ಸಾಮಾನ್ಯ ಸಭೆ: ಒಂದು ಕಡೆ ಪ್ರತಿಭಟನೆ ಮತ್ತೊಂದು ಕಡೆ ಸಭೆ ಮುಂದೂಡಿಕೆ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಿದ್ದ ಪಾಲಿಕೆಯ ಸಾಮಾನ್ಯ ಸಭೆ ಗೊಂದಲದ ಗೂಡಾಗಿದೆ. ಮೇಯರ್ ಕಚೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ ಒಂದು ಕಡೆಯಾದರೇ ಮತ್ತೊಂದು ಕಡೆ ಪಾಲಿಕೆ ಸಭೆಯಲ್ಲಿ ಕಿತ್ತಾಟ ನಡೆಸಿದರು. ಹೌದು.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ಸಭೆ ನಡೆಸದೆ ಸಭೆಯನ್ನು ಮುಂದೂಡಿದ ಮೇಯರ್...

Police: “ಸುಳ್ಳ” ಗ್ರಾಮದಲ್ಲಿ ಅಂದರ್-ಬಾಹರ್” 2ಬೈಕ್ ಸಮೇತ ಐವರನ್ನು ವಶಕ್ಕೆ ಪಡೆದ ಪೊಲೀಸ್

ಹುಬ್ಬಳ್ಳಿ: ಪೊಲೀಸರ ಕಣ್ಣು ತಪ್ಪಿಸಿ ಅಂದರ್-ಬಾಹರ್ ಆಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಪೊಲೀಸರು ಎರಡು ಬೈಕ್ ಸಮೇತ ಐವರನ್ನು ವಶಕ್ಕೆ ಪಡೆದುಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಬಳಿ ನಡೆದಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ ಟೀಂ, ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುಳ್ಳದಲ್ಲಿ ನಡೆದ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img