Wednesday, October 15, 2025

#hubli dharawad updates

ಮೂಲೆ ಗುಂಪಾದ ಮುಕ್ತಿ ವಾಹನಗಳು: ಪಾಲಿಕೆಯಲ್ಲಿನ ಅಂಧ ದರ್ಬಾರ್ ನಿಂದ ಅವ್ಯವಸ್ಥೆ…!

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಯಾವುದೇ ಒಂದು ವ್ಯವಸ್ಥೆಯೂ ಸರಿಯಾಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಅವ್ಯವಸ್ಥೆಯಿಂದ ಸುದ್ಧಿಯಾಗಿತ್ತಲೇ ಇದೆ. ಇಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಅಂಧ ದರ್ಬಾರಿನಿಂದ ಆಡಿದ್ದೇ ಆಟ ಆಗಿದೆ. ಬೇಜವಾಬ್ದಾರಿ ಕಮೀಷನರ್ ಹಾಗೂ ಅಧಿಕಾರಿ ವರ್ಗದಿಂದ ಇಲ್ಲಿ ಹೇಳುವವರು ಇಲ್ಲ ಕೇಳುವವರೂ ಇಲ್ಲ. ಅವಳಿನಗರದಲ್ಲಿ ಮೃತಪಟ್ಟವರಿಗೆ ಅಂತಿಮ ಸಂಸ್ಕಾರಕ್ಕೆ ಮಹಾನಗರ ಪಾಲಿಕೆಯಿಂದ ಶ್ರದ್ಧಾಂಜಲಿ ವಾಹನ...

ಸಾಮಾನ್ಯ ಸಭೆಯಲ್ಲಿ ಅಭಿವೃದ್ದಿ ಕುರಿತು ಚರ್ಚೆ; ಕಾಮಗಾರಿ ವಿಳಂಬಕ್ಕೆ ವಿರೋಧ ಪಕ್ಷ ಆಕ್ರೋಶ..!

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ  ಸಭಾಂಗಣದಲ್ಲಿ ಸಾಮಾನ್ಯ ಸಭೆ ಆಯೋಜನೆ ಮಾಡಿದ್ದು ಕಮಿಷನರ್ ಈಶ್ವರ್ ಉಳ್ಳಾಗಡ್ಡಿ ಮೇಯರ್ ವೀಣಾ ಭಾರದ್ವಾಡ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಈ ಸಭೆಯಲ್ಲಿ ಪಾಲಿಕೆ ವ್ಯಾಪ್ತಿಯ ಹಲವು ಕಾಮಗಾರಿಗಳು, ಯುಜಿಡಿ, ಜೆಟ್ಟಿಂಗ್ ಮಷಿನ್ ಸೇರಿದಂತೆ ಸ್ವಚ್ಚತಾ ಕಾರ್ಯದ ಬಗ್ಗೆ ಚರ್ಚೆ ನಡೆಸಲಾಯಿತು. ಉಣಕಲ್ ಕೆರೆಗೆ ಒಳಚರಂಡಿ ನೀರು...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img