Tuesday, May 21, 2024

#hubli dharawad

ಹು-ಧಾ ಪಾಲಿಕೆಯ ಧೀಮಂತ ಪ್ರಶಸ್ತಿಗೂ ಲಾಬಿ: ಸಾಧಕರಿಗೆ ಸಿಗಲಿ ಸೂಕ್ತ ಗೌರವ..!

ಹುಬ್ಬಳ್ಳಿ: ಸಾಧಕರನ್ನು ಗುರುತಿಸಿ ಕೊಡುವ ಪ್ರಶಸ್ತಿಗಳಿಗಿಂತ ಲಾಬಿಗಳಿಗೆ ನೀಡುವ ಪ್ರಶಸ್ತಿಗಳೇ ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ನೀಡಲಾಗುತ್ತಿರುವ ಪ್ರಶಸ್ತಿಗೂ ದೊಡ್ಡಮಟ್ಟದ ಲಾಬಿ ನಡೆಯುತ್ತಿರುವುದು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ. ಹೌದು..ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಅವಳಿನಗರದ ಸಾಧಕರಿಗೆ 'ಧೀಮಂತ' ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ...

Road cross; ರಸ್ತೆ ದಾಟುವ ವೇಳೆ ವಾಹನ ಡಿಕ್ಕಿ ಅಪರಿಚಿತ ಜೀವಾಂತ್ಯ..!

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಬಳಿ ಸಂಭವಿಸಿದೆ. ರಸ್ತೆ ದಾಟುತ್ತಿದ್ದಾಗ ಈ ಒಂದು ಘಟನೆ ನಡೆದಿದ್ದು ಸಾವನ್ನಪ್ಪಿದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಹಿಟ್ ಅಂಡ್ ರನ್ ಮಾಡಿದ ಪರಾರಿಯಾದ ವಾಹನ ಬಗ್ಗೆಯೂ ಕೂಡ ಹುಡುಕಾಟ ನಡೆದಿದೆ. ಈ...

Hubli: ದೆಹಲಿಯ ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ: ರೇಣುಕಾ ಸುಕುಮಾರ್..!

ಹುಬ್ಬಳ್ಳಿ : ಹು-ಧಾ ಜಿಲ್ಲೆಗೆ ಐಸಿಸ್ ಉಗ್ರರ ನಂಟಿರುವ ಅನುಮಾನ ವ್ಯಕ್ತವಾಗಿರುವ ಬಗ್ಗೆ ದೆಹಲಿ ಪೊಲೀಸರಿಂದ ಮಾಹಿತಿ ಸಿಕ್ಕಿರುವ ಬಗ್ಗೆ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಹೇಳಿಕೆ ನೀಡಿದ್ದಾರೆ, ನಾವು ನಿನ್ನೆ ನ್ಯೂಸ್ ನಲ್ಲಿ ನೋಡಿದ ಮೇಲೆ ದೆಹಲಿಯ ಪೊಲೀಸರ ಜೊತೆ ಹೈಲೆವೆಲ್ ಟಚ್ ನಲ್ಲಿದ್ದೇವೆ. ಆದರೆ ದೆಹಲಿ ಪೊಲೀಸರಿಂದ ಅಧಿಕೃತವಾಗಿ ಇಲ್ಲಿಯವರು ಹಾಗು ತರಬೇತಿ...

Hubli Dharawad; ಉಗ್ರನ ಪತ್ನಿಯ ಜಾಡು ಹಿಡಿದ ದೆಹಲಿಯ ಪೊಲೀಸರು

ಧಾರವಾಡ: ಶಂಕಿತ ಐಸಿಸ್ ಉಗ್ರನಿಗೆ ಧಾರವಾಡಕ್ಕೆ ನಂಟಿರಬಹುದಾ ಎನ್ನುವ ಅನುಮಾನದ ಹಿನ್ನೆಲೆ ದೆಹಲಿಯ ಪೊಲೀಸರು ಜಿಲ್ಲೆಗೆ ಶಂಕಿತ ಉಗ್ರನ ಪತ್ನಿಯ ಜಾಡು ಹಿಡಿದು ಆಗಮಿಸಬಹುದು ಎನ್ನಲಾಗುತ್ತಿದೆ. ನಿನ್ನೆ ಬಂಧಿತವಾಗಿರುವ ಮೂವರು ಶಂಕಿತ ಉಗ್ರರ ಪೈಕಿ ಪ್ರಮುಖವಾಗಿ ಶಹನವಾಜ್ ಗೆ ಧಾರವಾಡ ನಂಟು ಇದ್ದು ಹುಬ್ಬಳ್ಳಿ ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಮಾಹಿತಿ ಲಭ್ಯವಾಗಿದೆ. ದೆಹಲಿ ಪೊಲೀಸ್ ವಿಶೇಷ...

Hubli : ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದವರಿಂದ ವಾಗ್ವಾದ..!

ಹುಬ್ಬಳ್ಳಿ: ಇಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ  ಸಾಮಾನ್ಯ ಸಭೆ ನಡೆದಿದ್ದು, ವಿರೋಧ ಪಕ್ಷದ ನಾಯಕರು ಕೆಲಕಾಲ ವಾಗ್ವಾದ ನಡೆಸಿದರು. ಇಂದು ನಡೆದ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಗಮನಕ್ಕೆ ತರದೆ ವಿಷಯ ಪಟ್ಟಿಯಲ್ಲಿ ಹೊಸ ವಿಷಯಗಳನ್ನು ಸೇರಿಸಲಾಗಿದೆ ಎಂದು ವಿರೋಧ ಪಕ್ಷದ ಕಾಂಗ್ರೆಸ್ ನಾಯಕಿ ಸುವರ್ಣ ಅವರು ಆಕ್ಷೇಪ...

ಗುತ್ತಿಗೆ ಪದ್ದತಿ ರದ್ದು ಪಡಿಸಿ ನೇರ ವೇತನಕ್ಕೆ ಅಗ್ರಹಿಸಿ ಪ್ರತಿಭಟನೆ..!

ಹುಬ್ಬಳ್ಳಿ: ರಾಜ್ಯದಲ್ಲಿ ಇನ್ನು ಸಹ ಗುತ್ತಿಗೆ ಪದ್ದತಿ ಜಾರಿಯಲ್ಲಿದ್ದು ಅದನ್ನು ರದ್ದುಗೊಳಿಸಿ ಖಾಯಂ ನೌಕರರನ್ನಾಗಿ ನೇಮಿಸಿ ನೇರ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಇಂದು ಪೌರಕಾರ್ಮಿಕರಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಗುತ್ತಿಗೆ ಪದ್ಧತಿ ರದ್ದು ಪಡೆಸಿ, ನೆರವೇತನ ಆಗ್ರಹಿಸಿ ನಿನ್ನೆ ಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮಾಡಿಕೊಳ್ಳುವಂತೆ...

Chabbi Ganesha: ಕೆಂಪು ಬಣ್ಣದ ಛಬ್ಬಿ ಗಣೇಶ ಭಕ್ತರ ಇಷ್ಟಾರ್ಥ ಸಿದ್ದಿ. ಇತಿಹಾಸ .!

ಹುಬ್ಬಳ್ಳಿ:ಹುಬ್ಬಳ್ಳಿ ಯ ಅತ್ಯಂತ ಸಣ್ಣ ಗ್ರಾಮ ಛಬ್ಬಿಯಲ್ಲಿ ವರ್ಷಕ್ಕೊಮ್ಮೆ ಪ್ರತಿಷ್ಠಾಪನೆಯಾಗುವ ಗಣೇಶನನ್ನು ನೋಡಲು ನಾಡಿನ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿ ಕಿಲೋಮೀಟರ್ ಗಟ್ಟಲೆ ನಿಂತು ದರ್ಶನ ಪಡೆಯುತ್ತಾರೆ. ದೇಶದಲ್ಲಿ ಸಾಕಷ್ಟು ಗಣೇಶನನ್ನು ಕೂರಿಸುತ್ತಾರೆ ಆದರೆ ಇಲ್ಲಿಗೆ ಬಂದು ಯಾಕೆ ದರ್ಶನ ಪಡೆಯುತ್ತಾರೆ ಅಂತೀರಾ ?ಹಾಗಿದ್ರೆ ಈ ಗಣೇಶನ ಮಹಿಮೆ ಬಗ್ಗೆ ನೀವೊಮ್ಮೆ ತಿಳಿಯಲೆಬೇಕು. ದೇಶದಲ್ಲಿ ಸ್ವಾತಂತ್ರ್ಯ...

Hubli Ganesh utsava: ಗಣೇಶ ಹಬ್ಬ ಆಚರಣೆ ವೇಳೆ ಕೋಮು ವಿವಾದ ಆಗದಂತೆ ಎಚ್ಚರ ವಹಿಸಲು ಮನವಿ..!

ಹುಬ್ಬಳ್ಳಿ; ನಗರದ 'ಈದ್ಗಾ ಮೈದಾನ' ದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದು ಅಂತಹ ಧಾರ್ಮಿಕ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಲು ಆಗ್ರಹಿಸಿ ಸೆಪ್ಟೆಂಬರ್ ೧೫ ರಂದು ಬೆಳಿಗ್ಗೆ ೧೧.೩೦ ಕ್ಕೆ ಧಾರವಾಡದ ಜಿಲ್ಲಾಧಿಕಾರಿ ಬಳಿ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳಿ...

Ganesh festival: ಹುಬ್ಬಳ್ಳಿಯ ಬೃಹತ್ ಗಣೇಶ ವಿಗ್ರಹಗಳಿಗಿದೆ ಪಶ್ಚಿಮ ಬಂಗಾಳ ಕಲಾವಿದರ ಸ್ಪರ್ಶ

ಹುಬ್ಬಳ್ಳಿ: ಗೌರಿ-ಗಣೇಶ ಹಬ್ಬಕ್ಕೆ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇದೆ. ಈಗಾಗಲೇ ರಾಜ್ಯದಲ್ಲಿ ಗಣೇಶ ಕೂರಿಸಲು ಭರ್ಜರಿ ತಯಾರಿ ಶುರುವಾಗಿದೆ ಹೊರ ರಾಜ್ಯಗಳಿಂದ ಗಣೇಶ ಮೂರ್ತಿಗಳನ್ನು ಮಾಡುವ ತಯಾರಕರು ರಾಜ್ಯದಲ್ಲಿ ಬೀಡುಬಿಟ್ಟಿದ್ದಾರೆ. ಪ್ರತಿ ವರ್ಷ, ಪಶ್ಚಿಮ ಬಂಗಾಳದ ಕುಶಲಕರ್ಮಿಗಳು ಗಣೇಶನ ವಿಗ್ರಹಗಳನ್ನು, ಮೂರ್ತಿಗಳನ್ನು ತಯಾರಿಸಲು ಉತ್ತರ ಕರ್ನಾಟಕಕ್ಕೆ ಪ್ರಯಾಣಿಸುತ್ತಾರೆ. ಹುಬ್ಬಳ್ಳಿಯಲ್ಲಿ ಆಚರಿಸಲಾಗುವ ಗಣೇಶ ಚತುರ್ಥಿ...

BJP: ಪ್ರದೀಪ್ ಶೆಟ್ಟರ್ ಅಸಮಾಧಾನದ ಬೆನ್ನಲ್ಲೇ ಶುರುವಾಯ್ತಾ ರಾಜೀನಾಮೆ ಪರ್ವ?

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅಸಮಾಧಾನದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದೆ. ಧಾರವಾಡ ಮಾಹಾನಗರ ಫಲಾನುಭವಿಗಳ ಪ್ರಕೋಷ್ಠದ ಸಂಚಾಲಕ ಹನಮಂತಪ್ಪ ದೊಡ್ಡಮನಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ  ಸ್ಥಾನಕ್ಕೆ ಹನಮಂತಪ್ಪ ದೊಡ್ಡಮನಿ ರಾಜೀನಾಮೆ ಸಲ್ಲಿಸಿದ್ದಾರೆ. ವಾಟ್ಸಪ್ ಮೂಲಕ ಹು-ಧಾ ಮಾಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಕಪಟಕರ್ ಅವರಿಗೆ ರಾಜೀನಾಮೆ...
- Advertisement -spot_img

Latest News

Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..

Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ...
- Advertisement -spot_img