Wednesday, June 18, 2025

#hubli dharawad

Parking: ಪಾಲಿಕೆಗೆ ಸಂದಾಯವಾಗದ ಪಾರ್ಕಿಂಗ್ ಹಣ: ಆರ್ಥಿಕ ಸಂಕಷ್ಟದಲ್ಲಿ ಕಾರ್ಪೋರೇಷನ್..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬೊಕ್ಕಸಕ್ಕೆ ದೊಡ್ಡ ಕೊಡುಗೆಯಾಗಿದ್ದ ಪಾರ್ಕಿಂಗ್ ವಸೂಲಿ ಹಣ ಸ್ಟಾಫ್ ಆಗಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಆರ್ಥಿಕ ಸಮಸ್ಯೆಗೆ ದೊಡ್ಡ ಹೊರೆಯಾಗಿದೆ. ಕೆಲವೊಂದು ನ್ಯೂನತೆಗಳ ಮಧ್ಯದಲ್ಲಿಯೂ ಪಾಲಿಕೆ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳಿಗೆ ಪಾರ್ಕಿಂಗ್ ಹಾಕಿ ಹಣವನ್ನು ಪಾಲಿಕೆಗೆ ಸಂದಾಯ ಮಾಡಿಕೊಳ್ಳುತಿತ್ತು. ಈಗ ಸ್ಥಗಿತಗೊಂಡ ಹಿನ್ನೆಲೆ ಬೊಕ್ಕಸಕ್ಕೆ...

Dharawad BJP protest: ಕಾಂಗ್ರೆಸ್ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಪ್ರತಿಭಟನೆ

ಧಾರವಾಡ: ಅಧಿವೇಶನದಿಂದ ಹತ್ತು ಜನ ಬಿಜೆಪಿ ಶಾಸಕರನ್ನು ಅಮಾನತ್ತು ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ...

Historical place: ತುಂಬಿ ಹರಿಯುತ್ತಿದೆ ಉಣಕಲ್ ಕೆರೆ:

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಹುಬ್ಬಳ್ಳಿಯ ಐತಿಹಾಸಿಕ ಕೆರೆಯಾಗಿರುವ ಉಣಕಲ್ ಕೆರೆ ತುಂಬಿ ಹರಿಯುತ್ತಿದ್ದು, ಜನರು ತಂಡೋಪ ತಂಡವಾಗಿ ಬರುತ್ತಿದ್ದಾರೆ. ರಮಣೀಯ ದೃಶ್ಯಗಳಿಗೆ ಸಾಕ್ಷಿಯಾಗಿದೆ ಹುಬ್ಬಳ್ಳಿಯ ಐತಿಹಾಸಿಕ ತಾಣ. ಹೌದು.. ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಉಣಕಲ್ ಕೆರೆ ತುಂಬಿ ಕೋಡಿ ಹರಿದಿದೆ.‌ಕೋಡಿ ಹರಿಯುವ ಕಟ್ಟೆ ಮೇಲೆ ನಿಂತಿ ಸ್ಥಳೀಯರು...

Railway station: ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್: ಶ್ವಾನದಳದಿಂದ ತಪಾಸಣೆ…!

ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ವಿಶ್ವದ ಅತಿದೊಡ್ಡ ಪ್ಲಾಟ್ ಫಾರಂ ಹೊಂದಿರುವ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಹೌದು.. ರಾಜ್ಯ ರಾಜಧಾನಿಯಲ್ಲಿ ಐವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದು, ಈ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಡಾಗ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸುವ ಮೂಲಕ ಹೈ ಅಲರ್ಟ್ ಘೋಷಣೆ...

BRTC Hubli: ಬಿಡದ ಮಳೆಗೆ ಬೆಚ್ಚಿದ ಜನರು; ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿರುವುದು ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತಗೊಂಡಿವೆ. ಹೌದು.. ಹುಬ್ಬಳ್ಳಿ ಧಾರವಾಡ ಅವಳಿನಗರದ ಮಧ್ಯದಲ್ಲಿನ ನವನಗರ, ಅಮರಗೋಳ, ಕೆಎಂಎಫ್ ಸೇರಿದಂತೆ ಅವಳಿನಗರದ ಮಧ್ಯದಲ್ಲಿನ ಬಿ.ಆರ್.ಟಿ.ಎಸ್ ಕಾರಿಡಾರ್ ಸಂಪೂರ್ಣ ಜಲಾವೃತಗೊಂಡಿದ್ದು, ಜನರು ಬಿ.ಆರ್.ಟಿ.ಎಸ್ ಯೋಜನೆ ವಿರುದ್ಧ ಹಿಡಿಶಾಪ ಹಾಕುವಂತಾಗಿದೆ. ಅವೈಜ್ಞಾನಿಕ ಕಾರಿಡಾರ್ ನಿರ್ಮಿಸಿದ್ದು,...

Hubli railway station: ರೈಲ್ವೆ ನಿಲ್ದಾಣದಲ್ಲಿ ಕಡಿಮೆ ದರದಲ್ಲಿ ಜನತಾ ಖಾನಾ: ಎಸ್.ಡಬ್ಲ್ಯೂ. ಆರ್ ವಿನೂತನ ಕಾರ್ಯ

ಹುಬ್ಬಳ್ಳಿ: ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ಸೇವೆ ಜೊತೆಗೆ ಸುರಕ್ಷಿತ ಪ್ರಯಾಣದ ಸೇವೆಯನ್ನು ಒದಗಿಸುತ್ತಿರುವ ನೈಋತ್ಯ ರೈಲ್ವೆ ಇಲಾಖೆ ಈಗ ಮತ್ತೊಂದು ಕಾರ್ಯಕ್ಕೆ ಮುಂದಾಗಿದೆ. ಪ್ರಯಾಣಿಕರ ಆರ್ಥಿಕ ಹೊರೆಯನ್ನು ತಗ್ಗಿಸುವ ಮೂಲಕ ಕಡಿಮೆ ದರದಲ್ಲಿಯೇ ಗುಣಮಟ್ಟದ ಆಹಾರ ನೀಡಲು ಮುಂದಾಗಿದೆ. ಹಾಗಿದ್ದರೇ ಹೇಗಿದೆ ಕಡಿಮೆ ದರದ ರೈಲ್ವೆ ಊಟ ಹಾಗೂ ಉಪಹಾರ ಅಂತೀರಾ ತೋರಿಸ್ತಿವಿ ನೋಡಿ.. ವಿಶ್ವದ...

Deer-ಜಿಂಕೆಗಳ ಹಾವಳಿಯಿಂದ ಕಂಗಾಲಾದ ಹುಬ್ಬಳ್ಳಿ ರೈತರು

ಹುಬ್ಬಳ್ಳಿ:ರೈತರ ಜಮೀನುಗಳಲ್ಲಿ ಬಿಯರ್ ಬಾಟಲಿಗಳ ಸದ್ದುಮಾಡಿತ್ತಿವೆ.ಹಾಗಂತ ಹೊಲಗಳಲ್ಲಿ ಕುಡುಕರ ಹಾವಳಿ ಹೆಚ್ಚಿದೆ ಅಂದ್ಕೋಬೇಡಿ..! ಜಿಂಕೆಗಳಿಂದ ಬೆಳೆಗಳ ರಕ್ಷಣೆಗೆ ಬಾಟಲಿ ಮೊರೆ ಹೋಗಿದ್ದಾರೆ. ಇಲ್ಲಿನ ರೈತರು ಮುಂಗಾರು ಮಳೆ ಕೊರತೆಯಿಂದ ಕಂಗಾಲಾಗಿದ್ದು  ಜಿಂಕೆ ಮತ್ತು ಚಿಗರಿಗಳಿಂದ ಹಾವಳಿ ಜಾಸ್ತಿಯಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ  ಮತ್ತು ಹುಬ್ಬಳ್ಳಿ ತಾಲೂಕಿನಲ್ಲಿ ಜಿಂಕೆಗಳ ಇನ್ನಿಲ್ಲದ ಹಾವಳಿ ಇಡುತ್ತಿವೆ .ಶಿರಗುಪ್ಪಿ ಗುಡೇನಕಟ್ಟಿ, ಮುಳ್ಳೊಳ್ಳಿ,...

Hostle: ಹೇಳತೀರದಾಗಿದೆ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಅವ್ಯವಸ್ಥೆ: ಸಚಿವರೇ ಕಣ್ಣುತೆರೆದು ನೋಡಿ..

ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಆಯಕಟ್ಟಿನ ಜಾಗೆಯಲ್ಲಿರುವ ಹಾಸ್ಟೆಲ್. ಈ ಹಾಸ್ಟೆಲ್ ಗಾಗಿ ಸರ್ಕಾರ ಸಾಕಷ್ಟು ಹಣವನ್ನು ವ್ಯಯಿಸುತ್ತಿದೆ. ಆದರೆ ಇಲ್ಲಿನ ಅವ್ಯವಸ್ಥೆ ನೋಡಿದರೆ ನಿಜಕ್ಕೂ ವಿದ್ಯಾರ್ಥಿಗಳ ಕಷ್ಟ ಅರ್ಥವಾಗುತ್ತದೆ. ಅಷ್ಟಕ್ಕೂ ಏನಿದು ವಿದ್ಯಾರ್ಥಿಗಳ ಕಷ್ಟದ ಕಹಾನಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್.. ವಾಣಿಜ್ಯನಗರಿ ಹುಬ್ಬಳ್ಳಿಯ ಘಂಟಿಕೇರಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕರ...

Letter: ರಾಷ್ಟ್ರೀಯ ಅಂಗಳಕ್ಕೆ ತಲುಪಿದ ಹುಬ್ಬಳ್ಳಿಯ ಯುವಕನ ಬೆತ್ತಲೆ ವೀಡಿಯೋ ಪ್ರಕರಣ

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸಕ್ಕೆ ಮತ್ತು ಪೈಶಾಚಿಕ ಕೃತ್ಯಕ್ಕೆ ನಗರದ ಜನತೆ ಭಯಭೀತರಾಗಿ ಕೇಂದ್ರದ ರಾಜಕೀಯ ನಾಯಕರಿಗೆ ಎಸ್ ಆರ್ ಪಾಟೀಲ್ ಎನ್ನುವವರು ಪತ್ರ ಬರೆದಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಬಹಳ ಚರ್ಚೆಗೆ ಕಾರಣವಾಗಿರುವ  ಸಂದೀಪ್ ಸೊಲಂಕೆ ಎನ್ನುವ ಯುವಕನ ಬೆತ್ತಲೆ ವೀಡಿಯೋ ಈಗ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ ರಾಜ್ಯ ಮಾತ್ರವಲ್ಲದೆ...

viral video: ಯುವಕನ ಬೆತ್ತಲೆ ಪ್ರಕರಣ: ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ.

ಹುಬ್ಬಳ್ಳಿ:ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರ ಬಂಧನ ಮಾಡಿದ್ದು,ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಬಂಧಿತರ ಸಂಖ್ಯೆ ಹೆಚ್ಚುತ್ತಲೇ ಇದೆ.‌ಈಗಾಗಲೇ ಹಲ್ಲೆ ಪ್ರಕರಣದಲ್ಲಿ ಮಹಾನಗರ ಪಾಲಿಕೆಯ ಸದಸ್ಯೆ ಮಂಜುಳಾ ಜಾಧವ ಇಬ್ಬರ ಮಕ್ಕಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ದಿನಕ್ಕೊಂದು ವಿಡಿಯೋ ಹೊರಬರುತ್ತಿದ್ದಂತೆ ಇತ್ತ ಆರೋಪಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.ಸಂದೀಪ ಸಾಳುಂಕೆ ಎಂಬ ಯುವಕನನ್ನು...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img