ಹುಬ್ಬಳ್ಳಿ:ಬೈಕ್ ಕ್ರೇಜ್ ಇರುವ ಯುವಕರು ದ್ವಿಚಕ್ರ ವಾಹನವನ್ನು ವಿವಿಧ ಬಂಗಿಯಲ್ಲಿ ಚಲಾಯಿಸುತ್ತಾರೆ. ಒಂದೇ ಚಕ್ರದಲ್ಲಿ ಬೈಕ್ ಓಡಿಸಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೂಡ್ ಮಾಡಿ ಸಾಕಷ್ಟು ವಿವ್ಸ್ ಲೀಕ್ಸ ಗಳನ್ನು ಪಡೆಯುತಿದ್ದರು. ಅದೇರೀತಿ ಇಲ್ಲಿಯೂ ಸಹ ಅದೇ ರೀತಿ ಮಾಡುವ ಸಲುವಾಗಿ ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ.
ಹೌದು ಸ್ನೇಹಿತರೆ ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಯುವಕರಿಂದ ...
ಹುಬ್ಬಳ್ಳಿ: ನಗರದ ಹೃದಯ ಭಾಗದಲ್ಲಿ ಕೆಎಂಸಿ ಹಿಂದಿನ ಗೇಟ್ ಬಳಿ ರಸ್ತೆ ಬದಿಯಲ್ಲಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಬಂಧಿಸುವಲ್ಲಿ ವಿದ್ಯಾನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ದರ್ಶನ್ ಸಾಳುಂಕೆ ಎಂಬಾತನೇ ಗಾಂಜಾ ಮಾರಾಟ ಮಾಡುತ್ತಿದ್ದ, ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿತ ಆರೋಪಿಯಿಂದ 6550 ರೂ ಮೌಲ್ಯದ 131 ಗ್ರಾಂ ತೂಕದ ಗಾಂಜಾ ಹಾಗೂ...
ಹುಬ್ಬಳ್ಳಿ: ಏನೋ ಗೊತ್ತಿಲ್ಲ ಹುಬ್ಬಳ್ಳಿ ನಗರಕ್ಕೆ ಬಂದು ಯಮರಾಜ ನೆಲೆಸಿರುವಂತೆ ಕಾಣುತ್ತದೆ ಹಾಗೂ ಶನಿ ಹೆಗಲೇರಿರುವಂತೆ ಕಾಣುತ್ತದೆ. ಇಷ್ಟು ದಿನ ಹುಬ್ಬಳ್ಳಿಯಲ್ಲಿ ಪುಂಡ ಪೋಕರಿಗಳ ಹಾವಳಿ ಜಾಸ್ತಿಯಾಗಿ ಇಡೀ ನಗರವನ್ನೇ ತಲ್ಲಣಗೊಳಿಸಿದ್ದರು ಆದರೆ ಈಗ ರೌಡಿಗಳ ಹೆಡೆ ಮುರಿ ಕಟ್ಟುವ ಪೊಲೀಸರೇ ದಿನಕೊಬ್ಬರಂತೆ ಸಾವಿಗೀಡಾಗುತ್ತಿದ್ದಾರೆ ಮೊನ್ನೆ ಹಿರಿಯ ಪಿಎಸ್ ಐ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ...
ಹುಬ್ಬಳ್ಳಿ: ಅದು ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ.
ಕ್ಷುಲ್ಲಕ ಕಾರಣಕ್ಕೆ ಕೊಲೆ, ಚಾಕು ಇರಿತ, ಸಣ್ಣ ಪುಟ್ಟ ಕಾರಣಕ್ಕೆ...
Hubli dharawad: ಸಮಾಜದಲ್ಲಿ ಶಾಂತಿಮಂತ್ರದ ಮೂಲಕ ಅಹಿಂಸಾ ಸಿದ್ಧಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ. ಹಣದ ವಿಷಯಕ್ಕೆ ಕೊಲೆ ಮಾಡಿರುವುದು ವಿಷಾದಕರ ಸಂಗತಿಯಾಗಿದ್ದು, ಜೈನ ಮುನಿಗಳಿಗೆ ರಕ್ಷಣೆಯೇ ಇಲ್ಲವಾಗಿದ್ದು, ನ್ಯಾಯ ಸಿಗುವವರೆಗೂ ಊಟ, ಉಪಹಾರ ಬಿಟ್ಟು ಅಮರಣ ಉಪವಾಸ ಮಾಡುವುದಾಗಿ ಅಚಾರ್ಯ ಗುಣಧರನಂದಿ ಮಹರಾಜರು ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ತ್ವರಿತ ಸಾರಿಗೆ ಸೇವೆ ಒದಗಿಸಲು ಬಂದಿರುವ ಚಿಗರಿ ಒಂದಿಲ್ಲೊಂದು ಅವಾಂತರ ಸೃಷ್ಟಿಸುತ್ತಲೇ ಇದೆ. ಈ ನಿಟ್ಟಿನಲ್ಲಿ ನಿಂತಿದ್ದ ಚಿಗರಿ ಬಸ್ ವೊಂದಕ್ಕೆ ಮತ್ತೊಂದು ಚಿಗರಿ ಡಿಕ್ಕಿ ಹೊಡೆದ ಘಟನೆ ಚೆನ್ನಮ್ಮ ವೃತ್ತದ ಬಳಿಯಲ್ಲಿ ನಡೆದಿದೆ.
ಹೌದು.. ನಿಂತಿದ್ದ ಚಿಗರಿ ಬಸ್ಸಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಹಿಂದಿನ...
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....