Sunday, September 6, 2026

hubli dharawd news

Opposition party: ಸಭೆಗೂ ಮುನ್ನವೇ ಆಡಳಿತ ಪಕ್ಷ, ಪ್ರತಿಪಕ್ಷದ ಜಟಾಪಟಿ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಆರಂಭಕ್ಕೂ ಮುನ್ನವೇ ಸಭೆಯು ಗೊಂದಲದ ಗೂಡಾಗಿದ್ದು, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಜಟಾಪಟಿ ಜೋರಾಗಿಯೇ ನಡೆಯಿತು. ಹೌದು..ಸಾಮಾನ್ಯ ಸಭೆಯಲ್ಲಿ ಚರ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸಭೆ ಆರಂಭಕ್ಕೆ ಮುನ್ನವೇ ಮಾಜಿ ವಿಪಕ್ಷ ನಾಯಕ ದೋರಾಜ ಮಣಿಕುಂಟ್ಲ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಆಡಳಿತ ಪಕ್ಷದ ಸದಸ್ಯರು ಮಾತಿಗೆ ಮಾತು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img