Wednesday, July 15, 2026

Hubli Dharwad police

ಉದ್ಯೋಗ ಆಕಾಂಕ್ಷಿಗಳ ‘ಭೀಮ ನಡಿಗೆ’ ಗೆ ಪೊಲೀಸ್ ಬ್ರೇಕ್!

ರಾಜ್ಯ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಅಗಾಗ್ಗೆ ಉದ್ಯೋಗ ಆಕಾಂಕ್ಷಿಗಳು ಆಕ್ರೋಶ ಹೊರ ಹಾಕುತ್ತಲೇ ಬರುತ್ತಿದ್ದು, ಮತ್ತೆ ಇಂದು ಬೀದಿಗೆ ಇಳಿಯಲು ಸಜ್ಜಾಗಿದ್ದರು. ಇದರ ಭಾಗವಾಗಿ ಅಂಬೇಡ್ಕರ್ ಜಯಂತಿ ಅಂಗವಾಗಿ "ಭೀಮ ನಡಿಗೆ ಶೀಘ್ರ ನೇಮಕಾತಿಯಡಿಗೆ ಎಂಬ ಶೀರ್ಷಿಕೆಯಡಿಯಲ್ಲಿ ಸಿದ್ಧರಾಗುತ್ತಿದ್ದ ಉದ್ಯೋಗ ಅಕಾಂಕ್ಷಿಗಳಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಶಾಕ್ ನೀಡಿದೆ. ಅದರ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img