Tuesday, December 23, 2025

hubli district

Royalenfield: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ರಸ್ತೆ ಅಪಘಾತ..!

ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಿಗ್ಗೆ ರಸ್ತೆ ಅಪಘಾತವೊಂದು ಸಂಭವಿಸಿದೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ರಾಯಲ್ ಎನ್ಫಿಲ್ಡ್ ಬೈಕ್ ಮತ್ತು ಯುವಕನಿಗೆ ಬಿ.ಆರ್.ಟಿ.ಎಸ್ ಬಸ್ ಗುದ್ದಿದ ಪರಿಣಾಮ ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಬೈಕ್ ಸವಾರನಿಗೆ ಚಿಗರಿ ಬಸ್ ಗುದ್ದಿದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡಿರುವ ಯುವಕನನ್ನು ಸ್ಥಳಿಯರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ...

Jatre Utsava: ಸಿದ್ಧಾರೂಢ ಸಂಭ್ರಮದ ತೆಪ್ಪೋತ್ಸವ:

ಹುಬ್ಬಳ್ಳಿ : ಪವಾಡ ಪುರುಷ ಸಿದ್ಧಾರೂಢರ 94ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ (ಜಲ ರಥೋತ್ಸವ) ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಿದ್ಧಾರೂಢ ಮಠದ ಹೊಂಡದಲ್ಲಿ ವಿಜೃಂಭಣೆಯಿಂದ ಜರುಗಿತು. ಓಂ ನಮಃ ಶಿವಾಯ.., ಶಿವಾಯನಮಃ ಓಂ ಸಿದ್ಧಾರೂಢ ಸ್ವಾಮೀಜಿಗೆ ಜಯವಾಗಲಿ.. ಎಂಬ ಜಯಘೋಷಗಳು ಎಲ್ಲೆಡೆ ಮೊಳಗಿದವು. ಸಿದ್ಧಾರೂಢ ಮಠದ ಟ್ರಸ್ಟ್‌ ಕಮಿಟಿಯ ವತಿಯಿಂದ ನಡೆದ...

Police : ಅಂದರ್-ಬಾಹರ್ ಆಟ- 12 ಆರೋಪಿಗಳು ಅಂದರ್

ಹುಬ್ಬಳ್ಳಿ: ಎಷ್ಟೇ ಎಚ್ಚರಿಕೆ ನೀಡಿದ್ದರೂ ಕದ್ದು ಮುಚ್ಚಿ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 12 ಆರೋಪಿಗಳನ್ನ ವಶಕ್ಕೆ ಪಡೆಯುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ ನೇತೃತ್ವದಲ್ಲಿ ಪಿಎಸ್ಐ ಸೇರಿದಂತೆ ಸಿಬ್ಬಂದಿಗಳು ರೇವಡಿಹಾಳದಲ್ಲಿ ಜೂಜಾಡುತ್ತಿದ್ದವರ ಮೇಲೆ ದಾಳಿ ನಡೆಸಿ, ಏಳು ಆರೋಪಿಗಳನ್ನ ಬಂಧಿಸಿ 16 ಸಾವಿರ...

Factory: ಕಾರ್ಖಾನೆಯಿಂದ ಪ್ರಾಣ ಸಂಕಟ, ಮನವಿ ಸಲ್ಲಿಸಿದರೂ ಸಿಗುತ್ತಿಲ್ಲ ಪರಿಹಾರ;

ಹುಬ್ಬಳ್ಳಿ : ಪ್ರಾಣಿಗಳ ಆಹಾರ ತಯಾರಿಕೆ ಕಾರ್ಖಾನೆ ಬಂದ್ ಮಾಡಬೇಕು ಎಂದು ಅಂಚಟಗೇರಿ ಗ್ರಾಮಸ್ಥರು ಸಾಕಷ್ಟು ಮನವಿಗಳನ್ನು ಸಲ್ಲಿಸಿದರು ಕೂಡ ಪರಿಹಾರ ಸಿಗುತ್ತಿಲ್ಲ. ಅಂಚಟಗೇರಿ ಸುತ್ತ ಮುತ್ತಲಿನ ಗ್ರಾಮಸ್ತರಿಗೆ ಪ್ರಾಣ ಸಂಕಟ ಎದುರಾಗಿದೆ. ಹೌದು ಅಂಚಟಗೇರಿ ಗ್ರಾಮದಲ್ಲಿ ಪ್ರಾರಂಭವಾದ (ವೆಂಟಕ್ ಪ್ರೋಟೀನ್ ರಿಕವರಿ ಪ್ಲಾಂಟ್ ಎಲ್ ಎಲ್ ಪೀ) ಕಾರ್ಖಾನೆಯಿಂದ ಹೊರ ಸೂಸುವ ದುರ್ವಾಸನೆಯಿಂದ ತೊಂದರೆಯಾಗುತ್ತಿದೆ....

Loan & Interest : ಹುಬ್ಬಳ್ಳಿಯಲ್ಲಿ ಮೀಟರ್ ಬಡ್ಡಿ ದಂಧೆಕೋರರ ಹಾವಳಿ:

ಹುಬ್ಬಳ್ಳಿ: ಸಾಲ ಪಡೆದುಕೊಂಡರೆ ನೀವು ಹತ್ತು ವರ್ಷ ಹಣ ವಾಪಸ್ಸು ನೀಡಿದರೂ ಸಾಲ ತೀರುವುದಿಲ್ಲ. ಏಕೆಂದರೆ ಅಲ್ಲಿ ನಡೆಯುತ್ತಿರುವುದು ಮೀಟರ್ ಬಡ್ಡಿ ವ್ಯವಹಾರ. ನೀವೇನಾದರೂ ಒಂದು ಲಕ್ಷ ಸಾಲ ಪಡೆದುಕೊಂಡರೆ ವಾರಕ್ಕೆ ಹತ್ತು ಸಾವಿರ ಬಡ್ಡಿ ಕಟ್ಟಬೇಕಂತೆ. ಹುಬ್ಬಳ್ಳಿ : ಜನರು ಅರ್ಥಿಕ ಸಂಕಷ್ಟದ ಸಮಯದಲ್ಲಿ ಇನ್ನೊಬ್ಬರ ಹತ್ತಿರ ಸಾಲ ಮಾಡಿ ಸಂಸಾರದ ತಕ್ಕಡಿಯನ್ನು ತೂಗುತ್ತಾರೆ...

Hubli Ring Road : ಹುಬ್ಬಳ್ಳಿ ಹೊರವಲಯದಲ್ಲಿ ಮೂರು ವಾಹನಗಳು ಡಿಕ್ಕಿ, ಘಟನೆಯಲ್ಲಿ ಓರ್ವ ಸಾವು..!

ಹುಬ್ಬಳ್ಳಿ: ಇಂದು ಬೆಳಿಗ್ಗೆ ಹುಬ್ಬಳ್ಳಿಯ ಹೊರವಲಯದಲ್ಲಿ ಗದಗ ರಿಂಗ್ ರಸ್ತೆಯಲ್ಲಿ ಮೂರು ವಾಹನಗಳ ಮದ್ಯೆ ಭೀಕರ ಅಪಘಾತ ನಡೆದಿದ್ದು  ಲಾರಿ ಬಂದು ಮುಂದೆ ನಿಂತಿದ್ದ ಟಾಟಾ ಸುಮೋ ವಾಹನಕ್ಕೆ  ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಈ ಅಪಘಾತ ಮೂರು ವಾಹನಗಳ ಮದ್ಯೆ ನಡೆದಿದ್ದು ಜಾಗೃತಿ ನಿರ್ವಹಿಸುವ ವೇಳೆ...

Hubli Police: ಡಿಸಿಪಿ ಗೋಪಾಲ ಬ್ಯಾಕೋಡ್ ವರ್ಗಾವಣೆ , ರವೀಶ್ ಸಿ.ಆರ್. ಡಿಸಿಪಿಯಾಗಿ ನೇಮಕ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಕ್ರೈಂ ಅಂಡ್ ಟ್ರಾಫಿಕ್ ನೂತನ ಡಿಸಿಪಿಯಾಗಿ ರವೀಶ್ ಸಿ.ಆರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಸಿಪಿಯಾಗಿದ್ದ ಡಾ. ಗೋಪಾಲ ಎಂ. ಬ್ಯಾಕೋಡ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ. ಬೆಂಗಳೂರು‌ ನಗರ ವಿವಿಐಪಿ ಭದ್ರತೆ, ಡಿವೈಎಸ್ಪಿಯಾಗಿದ್ದ ರವೀಶ್ ಸಿ.ಆರ್. ಅವರಿಗೆ ಮುಂಬಡ್ತಿ ನೀಡಿ ಕರ್ನಾಟಕ...

Praladh Joshi- ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ

ಹುಬ್ಬಳ್ಳಿ ಬ್ರೇಕಿಂಗ್ : ಚೆಲುವರಾಯ ಸ್ವಾಮಿ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು? ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ. ಇನ್ನು ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಮಾತನಾಡಿದ ಜೋಷಿಯವರು ಸದ್ಯದಲ್ಲಿಯೇ ವಿಪಕ್ಷ ನಾಯಕನ...

Ganesha Utsava: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ, ನಮ್ಮ ವಿರೋಧವಿದೆ: ಎಐಎಂಐಎಂ ಜಿಲ್ಲಾಧ್ಯಕ್ಷ

ಹುಬ್ಬಳ್ಳಿ : ನಗರದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ ಮಾಡುತ್ತಾರೆ ನೋಡುತ್ತೇವೆ ಅಂತ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇದರ ಬೆನ್ನಲ್ಲೇ ಹೇಳಿಕೆ ನೀಡಿದ ಎಐಎಂಐಎಂ ಜಿಲ್ಲಾಧ್ಯಕ್ಷ, ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅನುಮತಿ ಬೇಡ, ಗ್ಲಾಸ್ ಹೌಸ್ ನಲ್ಲಿ ಆಚರಿಸಿ ಎಂದಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ...

Santosh lad: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರು

ಹುಬ್ಬಳ್ಳಿ : ಕಾಂಗ್ರೆಸ್ ಪಾರ್ಟಿ ಡಬಲ್ ಡೆಕ್ಕರ್ ಬಸ್ ಇದ್ದಹಾಗೆ ನಮ್ಮ ಪಾರ್ಟಿಗೆ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ, ಪಕ್ಷದ ಬಾಗಿಲು ಸದಾ ತೆರೆದಿರುತ್ತೆ ಯಾರು ಬೇಕಾದರೂ ಬರಬಹುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರುಬಿಜೆಪಿಯವ್ರು ಸಾವಿರಾರು ಕೋಟಿ ಖರ್ಚು ಮಾಡಿ ರಾಹುಲ್ ಗಾಂಧಿ ಇಮೇಜ್ ಡೌನ್ ಮಾಡುವ ಯತ್ನ ಮಾಡಿದ್ದಾರೆ ಅದನ್ನು ಬಿಟ್ಟರೆ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img