Saturday, July 25, 2026

hubli finding

ಮುಂದುವರಿದ ಹುಲಿ ಉಗುರು ಕಾರ್ಯಚರಣೆ; ಹುಬ್ಬಳ್ಳಿಯ ಉದ್ಯಮಿಗಳ ಮನೆಯಲ್ಲಿ ಶೋಧಕಾರ್ಯ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಹುಲಿ ಉಗುರು ಹಾಕಿಕೊಂಡವರ ಮನೆ ಶೋಧ ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆ ಅಧಿಕಾರಿಗಳ ಮುಂದಾಗಿದ್ದಾರೆ. ಹುಬ್ಬಳ್ಳಿಯ ಉದ್ಯಮಿಗಳ ಮನೆಗೆ ಬೆಳ್ಳಂಬೆಳಿಗ್ಗೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹೌದು.. ವಲಯಾರಣ್ಯಧಿಕಾರಿ ಆರ್.ಎಸ್.ಉಪ್ಪಾರ ನೇತೃತ್ವ ತಂಡ, ಹುಬ್ಬಳ್ಳಿಯ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆಗೆ ಭೇಟಿ ನೀಡಿದ್ದು, ಎರಡೂ ಹುಲಿ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img