Tuesday, March 24, 2026

hubli finding

ಮುಂದುವರಿದ ಹುಲಿ ಉಗುರು ಕಾರ್ಯಚರಣೆ; ಹುಬ್ಬಳ್ಳಿಯ ಉದ್ಯಮಿಗಳ ಮನೆಯಲ್ಲಿ ಶೋಧಕಾರ್ಯ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಹುಲಿ ಉಗುರು ಹಾಕಿಕೊಂಡವರ ಮನೆ ಶೋಧ ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆ ಅಧಿಕಾರಿಗಳ ಮುಂದಾಗಿದ್ದಾರೆ. ಹುಬ್ಬಳ್ಳಿಯ ಉದ್ಯಮಿಗಳ ಮನೆಗೆ ಬೆಳ್ಳಂಬೆಳಿಗ್ಗೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹೌದು.. ವಲಯಾರಣ್ಯಧಿಕಾರಿ ಆರ್.ಎಸ್.ಉಪ್ಪಾರ ನೇತೃತ್ವ ತಂಡ, ಹುಬ್ಬಳ್ಳಿಯ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆಗೆ ಭೇಟಿ ನೀಡಿದ್ದು, ಎರಡೂ ಹುಲಿ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img