Thursday, November 27, 2025

hubli finding

ಮುಂದುವರಿದ ಹುಲಿ ಉಗುರು ಕಾರ್ಯಚರಣೆ; ಹುಬ್ಬಳ್ಳಿಯ ಉದ್ಯಮಿಗಳ ಮನೆಯಲ್ಲಿ ಶೋಧಕಾರ್ಯ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಹುಲಿ ಉಗುರು ಹಾಕಿಕೊಂಡವರ ಮನೆ ಶೋಧ ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆ ಅಧಿಕಾರಿಗಳ ಮುಂದಾಗಿದ್ದಾರೆ. ಹುಬ್ಬಳ್ಳಿಯ ಉದ್ಯಮಿಗಳ ಮನೆಗೆ ಬೆಳ್ಳಂಬೆಳಿಗ್ಗೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹೌದು.. ವಲಯಾರಣ್ಯಧಿಕಾರಿ ಆರ್.ಎಸ್.ಉಪ್ಪಾರ ನೇತೃತ್ವ ತಂಡ, ಹುಬ್ಬಳ್ಳಿಯ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆಗೆ ಭೇಟಿ ನೀಡಿದ್ದು, ಎರಡೂ ಹುಲಿ...
- Advertisement -spot_img

Latest News

ಸಿದ್ದು – ಡಿಕೆಶಿ ಫೈಟ್ ನಡುವೆ ಹೈಕಮಾಂಡ್ ಕ್ಲೈಮ್ಯಾಕ್ಸ್!?

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು...
- Advertisement -spot_img