Sunday, August 2, 2026

hubli flyover

Flypver: ಚೆನ್ನಮ್ಮ ಸರ್ಕಲ್ ಬಳಿ ಪ್ಲೈಓವರ್ ನಿರ್ಮಾಣದ ಪಿಐಎಲ್ ರದ್ದು: ಹೈ ಕೋರ್ಟ್ ಆದೇಶ..!

ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಬಹುನಿರೀಕ್ಷಿತ ಯೋಜನೆ. ಆ ಯೋಜನೆಯನ್ನು ವಿರೋಧಿಸಿ ಸಾರ್ವಜನಿಕರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಆದರೆ ಹೈಕೋರ್ಟ್ ಈಗ ಪಿಐಎಲ್ ರದ್ದು ಮಾಡಿ ಆದೇಶಿಸಿದೆ.  ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಮೇಲ್ಸೇತುವೆ ಯೋಜನೆ ಪ್ರಶ್ನಿಸಿ 87 ನಿವಾಸಿಗಳು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸಿಜೆ ಪ್ರಸನ್ನ ಬಿ.ವರಾಳೆ,‌ ನ್ಯಾ.ಕೃಷ್ಣದೀಕ್ಷಿತ್‌ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಸಂಚಾರ ದಟ್ಟಣೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img