Thursday, February 5, 2026

#hubli ganesh

ಗಣಪತಿ ವಿಸರ್ಜನೆಗೆ ಡಿಜೆ ಬ್ಯಾನ್; ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮೀಷನರ್ ಖಡಕ್ ವಾರ್ನಿಂಗ್

ಹುಬ್ಬಳ್ಳಿ :ಗಣೇಶೋತ್ಸವ ಬಂತಂದ್ರೆ ಸಾಕು ಎಲ್ಲಿಲ್ಲದ ಸಡಗರ, ಸಂಭ್ರಮ. ಹಿಂದೂಗಳ ಬಹುದೊಡ್ಡ ಹಬ್ಬವೇ ಈ ಗಣೇಶ ಚತುರ್ಥಿ. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಅತಿದೊಡ್ಡ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುತ್ತಾರೆ. ‌ಹುಬ್ಬಳ್ಳಿ ಗಣಪತಿ ನೋಡುವುದಕ್ಕೆ ಬೇರೆ ಬೇರೆ ಪ್ರದೇಶ ಸಾವಿರಾರು ಜನರು ಬರುತ್ತಾರೆ. ಆದ್ರೆ ಈ ಬಾರಿ ಡಿಜೆ ಹಚ್ಚುವುದಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್...

Ganesha: ಈದ್ಗಾ ಗಣಪತಿಗೆ ವಿದಾಯ: ವಿಸರ್ಜನೆಗೊಂಡ ವಿಘ್ನೇಶ್ವರ..!

ಹುಬ್ಬಳ್ಳಿ: ನಗರದಲ್ಲಿ ಇಂದು ಗಣೇಶ ಮೆರವಣಿಗೆ ಅದ್ದೂರಿಯಾಗಿ ಮಾಡಲಾಗಿದ್ದು ಬಹಳ ಶಾಂತಿಯುತವಾಗಿ ಗಣೇಶ ವಿಸರ್ಜನೆ ಕಾರ್ಯಕ್ರಮ ನೆರವೇರಿಸಲಾಯಿತು. ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪನೆಗೊಂಡ ಮೂರು ದಿನಗಳ ಬಳಿಕ ಗಣೇಶ ವಿಸರ್ಜನೆ ಕಾರ್ಯಕ್ರಮನ್ನು ಹಮ್ಮಿಕೊಂಡಿದ್ದು ಸಕಲ ವಾಧ್ಯ ಮೇಳಗಳೊಂದಿಗೆ ಬಹಳ ವೈಭವದಿಂದ ನಗರದ ಜನರ ಸಮ್ಮುಖದಲ್ಲಿ ನ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಇಂದಿಗೆ ಸಾಕಷ್ಟು ದಿನಗಳ ಹೋರಾಟ ಸುಖಾಂತ್ಯವಾಯಿತು. ಶಾಸಕ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img