ಹುಬ್ಬಳ್ಳಿ :ಗಣೇಶೋತ್ಸವ ಬಂತಂದ್ರೆ ಸಾಕು ಎಲ್ಲಿಲ್ಲದ ಸಡಗರ, ಸಂಭ್ರಮ. ಹಿಂದೂಗಳ ಬಹುದೊಡ್ಡ ಹಬ್ಬವೇ ಈ ಗಣೇಶ ಚತುರ್ಥಿ. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಅತಿದೊಡ್ಡ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುತ್ತಾರೆ. ಹುಬ್ಬಳ್ಳಿ ಗಣಪತಿ ನೋಡುವುದಕ್ಕೆ ಬೇರೆ ಬೇರೆ ಪ್ರದೇಶ ಸಾವಿರಾರು ಜನರು ಬರುತ್ತಾರೆ. ಆದ್ರೆ ಈ ಬಾರಿ ಡಿಜೆ ಹಚ್ಚುವುದಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್...
ಹುಬ್ಬಳ್ಳಿ: ನಗರದಲ್ಲಿ ಇಂದು ಗಣೇಶ ಮೆರವಣಿಗೆ ಅದ್ದೂರಿಯಾಗಿ ಮಾಡಲಾಗಿದ್ದು ಬಹಳ ಶಾಂತಿಯುತವಾಗಿ ಗಣೇಶ ವಿಸರ್ಜನೆ ಕಾರ್ಯಕ್ರಮ ನೆರವೇರಿಸಲಾಯಿತು.
ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪನೆಗೊಂಡ ಮೂರು ದಿನಗಳ ಬಳಿಕ ಗಣೇಶ ವಿಸರ್ಜನೆ ಕಾರ್ಯಕ್ರಮನ್ನು ಹಮ್ಮಿಕೊಂಡಿದ್ದು ಸಕಲ ವಾಧ್ಯ ಮೇಳಗಳೊಂದಿಗೆ ಬಹಳ ವೈಭವದಿಂದ ನಗರದ ಜನರ ಸಮ್ಮುಖದಲ್ಲಿ ನ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಇಂದಿಗೆ ಸಾಕಷ್ಟು ದಿನಗಳ ಹೋರಾಟ ಸುಖಾಂತ್ಯವಾಯಿತು.
ಶಾಸಕ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...