Saturday, August 8, 2026

#hubli ganesh

ಗಣಪತಿ ವಿಸರ್ಜನೆಗೆ ಡಿಜೆ ಬ್ಯಾನ್; ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮೀಷನರ್ ಖಡಕ್ ವಾರ್ನಿಂಗ್

ಹುಬ್ಬಳ್ಳಿ :ಗಣೇಶೋತ್ಸವ ಬಂತಂದ್ರೆ ಸಾಕು ಎಲ್ಲಿಲ್ಲದ ಸಡಗರ, ಸಂಭ್ರಮ. ಹಿಂದೂಗಳ ಬಹುದೊಡ್ಡ ಹಬ್ಬವೇ ಈ ಗಣೇಶ ಚತುರ್ಥಿ. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಅತಿದೊಡ್ಡ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುತ್ತಾರೆ. ‌ಹುಬ್ಬಳ್ಳಿ ಗಣಪತಿ ನೋಡುವುದಕ್ಕೆ ಬೇರೆ ಬೇರೆ ಪ್ರದೇಶ ಸಾವಿರಾರು ಜನರು ಬರುತ್ತಾರೆ. ಆದ್ರೆ ಈ ಬಾರಿ ಡಿಜೆ ಹಚ್ಚುವುದಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್...

Ganesha: ಈದ್ಗಾ ಗಣಪತಿಗೆ ವಿದಾಯ: ವಿಸರ್ಜನೆಗೊಂಡ ವಿಘ್ನೇಶ್ವರ..!

ಹುಬ್ಬಳ್ಳಿ: ನಗರದಲ್ಲಿ ಇಂದು ಗಣೇಶ ಮೆರವಣಿಗೆ ಅದ್ದೂರಿಯಾಗಿ ಮಾಡಲಾಗಿದ್ದು ಬಹಳ ಶಾಂತಿಯುತವಾಗಿ ಗಣೇಶ ವಿಸರ್ಜನೆ ಕಾರ್ಯಕ್ರಮ ನೆರವೇರಿಸಲಾಯಿತು. ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪನೆಗೊಂಡ ಮೂರು ದಿನಗಳ ಬಳಿಕ ಗಣೇಶ ವಿಸರ್ಜನೆ ಕಾರ್ಯಕ್ರಮನ್ನು ಹಮ್ಮಿಕೊಂಡಿದ್ದು ಸಕಲ ವಾಧ್ಯ ಮೇಳಗಳೊಂದಿಗೆ ಬಹಳ ವೈಭವದಿಂದ ನಗರದ ಜನರ ಸಮ್ಮುಖದಲ್ಲಿ ನ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಇಂದಿಗೆ ಸಾಕಷ್ಟು ದಿನಗಳ ಹೋರಾಟ ಸುಖಾಂತ್ಯವಾಯಿತು. ಶಾಸಕ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img