Thursday, July 30, 2026

#hubli ganesha

Hubballi : ಹುಬ್ಬಳ್ಳಿಯಲ್ಲಿ ಗಣೇಶೋತ್ಸವ ಆಚರಣೆಗೆ ಭರದ ಸಿದ್ಧತೆ: ಉತ್ತರ ಕರ್ನಾಟಕ ಭಾಗದ ಹೆಮ್ಮೆಯ ಹಬ್ಬ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗಣೇಶೋತ್ಸವ ಅಂದರೇ ಅದೊಂದು ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗುವ ಹಬ್ಬ. ಧಾರವಾಡ ಜಿಲ್ಲೆ ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗದ ಜನರಿಗೆ ಅಚ್ಚು ಮೆಚ್ಚು ಹುಬ್ಬಳ್ಳಿಯ ಗಣೇಶೋತ್ಸವ. ಹುಬ್ಬಳ್ಳಿಯ ಗಣೇಶೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಹಾಗಿದ್ದರೇ ಬನ್ನಿ ಹುಬ್ಬಳ್ಳಿಯ ಗಣೇಶೋತ್ಸವದ ಸಿದ್ಧತೆ ನೋಡಿಕೊಂಡು ಬರೋಣ ಬನ್ನಿ.. ಹುಬ್ಬಳ್ಳಿ ಗಣೇಶೋತ್ಸವಕ್ಕೆ ಅದರದ್ದೇ ಆದ ವಿಶೇಷತೆ ಇದೆ....

Ganesha Discharge: ಹುಬ್ಬಳ್ಳಿ ಗಣೇಶನನ್ನು ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ..!

ಹುಬ್ಬಳ್ಳಿ;  ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ನಾಸಿಕ್ ಡೋಲ್, ಡಿಜೆ ಮೂಲಕ ಮೈದಾನದಿಂದ ಇಂದಿರಾಗಾಂಧಿ ಗಾಜಿನ ಮನೆಯವರಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಶಾಸಕ ಬಸನಗೌಡ‌ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮಹಾಮಂಡಲದ ಅಧ್ಯಕ್ಷ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img