Sunday, June 7, 2026

#hubli ganesha

Hubballi : ಹುಬ್ಬಳ್ಳಿಯಲ್ಲಿ ಗಣೇಶೋತ್ಸವ ಆಚರಣೆಗೆ ಭರದ ಸಿದ್ಧತೆ: ಉತ್ತರ ಕರ್ನಾಟಕ ಭಾಗದ ಹೆಮ್ಮೆಯ ಹಬ್ಬ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗಣೇಶೋತ್ಸವ ಅಂದರೇ ಅದೊಂದು ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗುವ ಹಬ್ಬ. ಧಾರವಾಡ ಜಿಲ್ಲೆ ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗದ ಜನರಿಗೆ ಅಚ್ಚು ಮೆಚ್ಚು ಹುಬ್ಬಳ್ಳಿಯ ಗಣೇಶೋತ್ಸವ. ಹುಬ್ಬಳ್ಳಿಯ ಗಣೇಶೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಹಾಗಿದ್ದರೇ ಬನ್ನಿ ಹುಬ್ಬಳ್ಳಿಯ ಗಣೇಶೋತ್ಸವದ ಸಿದ್ಧತೆ ನೋಡಿಕೊಂಡು ಬರೋಣ ಬನ್ನಿ.. ಹುಬ್ಬಳ್ಳಿ ಗಣೇಶೋತ್ಸವಕ್ಕೆ ಅದರದ್ದೇ ಆದ ವಿಶೇಷತೆ ಇದೆ....

Ganesha Discharge: ಹುಬ್ಬಳ್ಳಿ ಗಣೇಶನನ್ನು ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ..!

ಹುಬ್ಬಳ್ಳಿ;  ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ನಾಸಿಕ್ ಡೋಲ್, ಡಿಜೆ ಮೂಲಕ ಮೈದಾನದಿಂದ ಇಂದಿರಾಗಾಂಧಿ ಗಾಜಿನ ಮನೆಯವರಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಶಾಸಕ ಬಸನಗೌಡ‌ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮಹಾಮಂಡಲದ ಅಧ್ಯಕ್ಷ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img