Wednesday, April 22, 2026

hubli jail

ಸಬ್ ಜೈಲಿನಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಶವವಾಗಿ ಪತ್ತೆ.

ಹುಬ್ಬಳ್ಳಿ : ನಗರದ ಸಬ್ ಜೈಲಿನಿಂದ ಪರಾರಿಯಾಗಿದ್ದ ಕೊಲೆ ಆರೋಪದಲ್ಲಿ ಬಂಧಿತನಾಗಿದ್ದ, ವಿಚಾರಾಧೀನ ಕೈದಿ ವಿಜಯಾನಂದ ನರೇಗಲ್, ಅಣ್ಣಿಗೇರಿ ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಅನುಮಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2014 ರಂದು ಕುರಿ ಕದಿಯಲು ಹೋಗಿದ್ದ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಇಬ್ಬರು ಕುರಿಗಾಹಿಗಳನ್ನು ವಿಜಯಾನಂದ ಹಾಗೂ ಆತನ ಜೊತೆ ಇನ್ನಿಬ್ಬರು...
- Advertisement -spot_img

Latest News

ಕಟ್ಕೊಂಡ ಗಂಡನಿಗೆ ‘ಮಾತ್ರೆ’ ಕಟಿಂಗ್ ಶಾಪ್ ಅವನೊಂದಿಗೆ ‘ಯಾತ್ರೆ’

ಕಸ ಹಾಕಿ ಬರುತ್ತೇನೆಂದು ಮನೆಯಿಂದ ಹೊರಟ ಮಹಿಳೆ ಗಂಡನಿಗೆ ನಿದ್ರೆ ಮಾತ್ರೆ ಹಾಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ...
- Advertisement -spot_img