Thursday, March 19, 2026

hubli lokasabha election

congress joining: ಕಾಂಗ್ರೆಸ್ಸಿನಲ್ಲಿ ಪ್ರಬಲ ಅಭ್ಯರ್ಥಿಗಳಿಲ್ಲ: ಲಿಂಬಿಕಾಯಿ

ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಬಿಜೆಪಿಯಲ್ಲಿನ ಅಸಮಧಾನದ  ಕಾರಣ ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್...
- Advertisement -spot_img

Latest News

ನಂದಿನಿ ಗ್ರಾಹಕರಿಗೆ ದೊಡ್ಡ ಶಾಕ್; KMF ಉತ್ಪನ್ನಗಳು ಸಿಗೋದು ಡೌಟ್?

ಯುಗಾದಿ ಹಬ್ಬದ ಮುನ್ನವೇ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ‘ನಂದಿನಿ’ ಉತ್ಪನ್ನಗಳಿಗೆ ಸಂಕಷ್ಟ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ, ಅಂದರೆ KMF...
- Advertisement -spot_img