Sunday, September 6, 2026

hubli love story

ಪ್ರೇಮಕ್ಕೆ ಪೋಷಕರ ವಿರೋಧ: ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ರಕ್ಷಿಸಿದ ಪೊಲೀಸರು..

ಹುಬ್ಬಳ್ಳಿ : ಪ್ರೇಮಕ್ಕೆ ಪೋಷಕರ ವಿರೋಧಿಸಿದ್ದರಿಂದ  ಮನನೊಂದು ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಯುವತಿಯನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸುವ ಮೂಲಕ ಉಪನಗರ ಠಾಣೆ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಇಲ್ಲಿನ ವಿಕಾಸ ನಗರದ ಸಿದ್ಧಲಿಂಗೇಶ್ವರ ಕಾಲೋನಿಯ ವರ್ಷಾ ಬಸವರಾಜ ಹಿರೇಮಠ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ಯುವತಿಯಾಗಿದ್ದು, ಯುವತಿ ಯುವಕನೊಬ್ಬನನ್ನು ಪ್ರೀತಿಸಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img