Saturday, July 27, 2024

hubli muncipality

ವ್ಯಾಪಕ ಭ್ರಷ್ಟಾಚಾರ ಆರೋಪ: ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳ ಎತ್ತಂಗಡಿ

ಹುಬ್ಬಳ್ಳಿ: ಅದು ರಾಜ್ಯದ ಎರಡನೇ ದೊಡ್ಡ ಪಾಲಿಕೆ. ಆ ಪಾಲಿಕೆಯಲ್ಲಿ ಹಗರಣಕ್ಕೇನೂ ಕಡಿಮೆ ಇಲ್ಲ. ಪಾಲಿಕೆಯಲ್ಲಿ ಖಾಸಿಲ್ಲದೆ ಯಾವುದೇ ಕೆಲಸ ಆಗೋದಿಲ್ಲ ಅನ್ನೋ ಅಲಿಖಿತ ನಿಯಮವೂ ಇದೆ. ಇದೀಗ ಪಾಲಿಕೆಯ ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಆ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಹಲವರು ಪಾಲಿಕೆ ಆಯುಕ್ತರಿಗೆ ದೂರು ಕೊಟ್ಟಿದ್ದರು....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img