Tuesday, September 8, 2026

hubli news

Hubli News: ಕಾವೇರಿ ವಿಚಾರವಾಗಿ ರಾಜ್ಯ ಬಂದ್‌ಗೆ ಹುಬ್ಬಳ್ಳಿಯಿಂದಲೇ ಬಹಿರಂಗ ಅಪಸ್ವರ…?

Hubli News: ಕಾವೇರಿ ನೀರು ವಿಚಾರವಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್‌ಗೆ ಇದೀಗ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಕಾವೇರಿ ನೀರಿನ ಸಮಸ್ಯೆ ಸದ್ಯ ಇಲ್ಲ, ಬಂದ್ ಅಗತ್ಯವಿಲ್ಲ ಎಂದು ಕೆಲ ಸಂಘಟನೆಗಳು ಹಿಂದೆ ಸರಿದಿವೆ. ಆದರೆ ಯಾರು ಬೆಂಬಲ ನೀಡಲಿ, ಬಿಡಲಿ ಬಂದ್ ಮಾಡೇ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಪಟ್ಟು...

Hubli News: ಕರ್ತವ್ಯದಲ್ಲೇ ಬಸ್ ನಿರ್ವಾಹಕ ಹೃದಯಾಘಾತದಿಂದ ನಿಧನ

Hubli News: ಕರ್ತವ್ಯದಲ್ಲಿದ್ದಾಗಲೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸಹೋದ್ಯೋಗಿಯ ಜೀವ ಉಳಿಸಲು ಚಾಲಕ ಸಮಯಪ್ರಜ್ಞೆ ಮೆರೆದರೂ, ಚಿಕಿತ್ಸೆ ಫಲಕಾರಿಯಾಗದೆ ನಿರ್ವಾಹಕ ಕೊನೆಯುಸಿರೆಳೆದಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಕೂಡಲಸಂಗಮ–ಮಂಗಳೂರು ಮಾರ್ಗದ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ 51 ವರ್ಷದ ನಿರ್ವಾಹಕ...

Hubli News: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳುವು

Hubli News: ಹುಬ್ಬಳ್ಳಿಯಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು 4 ಲಕ್ಷ 80 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಧಾರವಾಡ ತಾಲೂಕಿನ ನವಲೂರು ಗ್ರಾಮದ ಶೋಭಾ ಗಿಡ್ಡಲಿಂಗನವರ ಅವರು ಹೊಸೂರು ಬಸ್ ನಿಲ್ದಾಣದಿಂದ ಪಾಣಿಗಟ್ಟಿಗೆ ಬಸ್‌ನಲ್ಲಿ...

Hubli News: SIR ನೆಪದಲ್ಲಿ ಮತ ಡಿಲೀಟ್ ಕುತಂತ್ರ: ಅಬ್ಬಯ್ಯ ಆರೋಪ

Hubli News: ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆ ನೆಪದಲ್ಲಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಎಸ್‌ಐಆರ್ ಪ್ರಕ್ರಿಯೆ ಕುರಿತು ಜನರಲ್ಲಿ ಆತಂಕ ಮನೆ ಮಾಡಿದೆ ಎಂದರು. ದಾಖಲೆ...

Hubli News: ಪಡಿತರ ಅಕ್ಕಿ ಗುಣಮಟ್ಟ ಹೆಚ್ಚಳಕ್ಕೆ ಕೇಂದ್ರದ ನಿರ್ಧಾರ

Hubli News: ದೇಶದ 80 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಇನ್ನಷ್ಟು ಉತ್ತಮ ಗುಣಮಟ್ಟದ ಪಡಿತರ ಅಕ್ಕಿ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇನ್ನು ಮುಂದೆ ಪಡಿತರ ಅಕ್ಕಿಯ ಗುಣಮಟ್ಟವನ್ನು...

Hubli: ಶಹರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಬೈಕ್ ಕಳ್ಳ ಅರೆಸ್ಟ್: ಬಂಧಿತನಿಂದ 5 ದ್ವಿಚಕ್ರ ವಾಹನ ವಶ

Hubli News: ಅವಳಿ ನಗರದಲ್ಲಿ ವಿವಿಧ ಕಡೆ ಬೈಕ್ ಕಳ್ಳತನ ಮಾಡಿ ಓಡಾಡುತ್ತಿದ್ದ ಖದೀಮ ಕಳ್ಳನನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಹುಬ್ಬಳ್ಳಿ ನಗರದ ವಿವಿಧ ಪ್ರದೇಶಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಮರಗೋಳ ನಿವಾಸಿ ಬಾಬಾಜಾನ ಧಾರವಾಡ...

Hubli News: ಎಪಿಎಂಸಿ ಮಾರುಕಟ್ಟೆಯಲ್ಲಿ ಗಾಂಜಾ ಜಾಲ ಭೇದಿಸಿದ ಪೊಲೀಸರು

Hubli News: ಹುಬ್ಬಳ್ಳಿಯ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳಿಂದ ಗಾಂಜಾ ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹುಬ್ಬಳ್ಳಿಯ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಎಪಿಎಂಸಿ ನವನಗರ ಪೊಲೀಸ್...

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಸ್ವಾಮೀಜಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಪ್ರಣವಾನಂದ ಸ್ವಾಮೀಜಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಓಲೈಕೆ ಮಾಡುವ ಭರದಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ...

ಕಾಂಗ್ರೆಸ್‌ದಲ್ಲಿ ದಲಿತರಿಗೆ ಅವಕಾಶವಿಲ್ಲ; ಯಡಿಯೂರಪ್ಪ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ; ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಕೆ ರಾಜಣ್ಣ ಅವರನ್ನ ವಜಾ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ, ದಲಿತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅವಕಾಶ ಇಲ್ಲಾ ಅನ್ನೋ ಸಂದೇಶ ಕೊಟ್ಟಿದೆ. ರಾಜಣ್ಣ ಅವರನ್ನ ಕಿತ್ತು ಹಾಕುವ ಕೆಲಸ ಕಾಂಗ್ರೆಸ್ ಮಾಡಿದೆ. ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲಾ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ...

ಮಹಾದಾಯಿಗಾಗಿ ಪರಿಸರ ಕ್ಲಿಯರೆನ್ಸ್ ನೀಡುತ್ತಿಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಮಾತೇ ಆಡುತ್ತಿಲ್ಲ: ಲಾಡ್ ಅಸಮಾಧಾನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಧರ್ಮಸ್ಥಳ ಪ್ರಕರಣ ಎಸ್ ಐ ಟಿಗೆ ನೀಡಿರೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಈಗಾಗಲೇ ಪ್ರಕರಣ ಎಸ್ ಐ ಟಿ ಗೆ ಕೊಟ್ಟಿದೆ. ಆ ಬಗ್ಗೆ ಆತುರದಿಂದ ಮಾತಾನಾಡೋದು ಸರಿಯಲ್ಲಾ. ಈ ಬಗ್ಗೆ ತನಿಖೆಯಾಗುತ್ತದೆ. ಬಿಜೆಪಿಯವರು ನಾವು ಏನು ಮಾಡಿದ್ರು ಮಾತಾಡ್ತಾರೆ....
- Advertisement -spot_img

Latest News

Haveri: ಸವಣೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದರೂ ಕ್ರಮವಿಲ್ಲವೇ?

Haveri News: ಸವಣೂರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಇದೀಗ ಪ್ರಶ್ನಾರ್ಥಕವಾಗಿದೆ. ಮಕ್ಕಳು, ವೃದ್ಧರು,...
- Advertisement -spot_img