Saturday, July 25, 2026

hubli news

ಹುಬ್ಬಳ್ಳಿ ಹೊಸೂರು ಬಳಿಯ ಪರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ಬಗ್ಗೆ ಕಮಿಷನರ್ ಶಶಿಕುಮಾರ್ ಮಾಹಿತಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಹೊಸೂರು ಬಳಿಯ ಪರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ, ಸಿಸಿಬಿ‌ರೇಡ್ ಬಗ್ಗೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ಮಾಹಿತಿ ನೀಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಲಾಡ್ಜ್ ಮೇಲೆ ರೇಡ್ ಮಾಡಿದ್ದಾರೆ. ಮೈಸೂರು ಮೂಲದ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ಪಾರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ಮಾಹಿತಿ ಹಿನ್ನಲೆ ಸಿಸಿಬಿಯವರು...

ಮಳೆ ನೀರಿಗೆ ಕೊಚ್ಚಿ ಹೋಗಿ ಸಾವನ್ನಪ್ಪಿದ್ದ ಹುಸೇನ್ ಮನೆಗೆ ಸಚಿವ ಲಾಡ್ ಭೇಟಿ

Hubli News: ಹಳೇ ಹುಬ್ಬಳ್ಳಿಯ ಬೀರಬಂದ ಓಣಿ ನಿವಾಸಿ ಹುಸೇನ್ ಸಾಬ್ ಕಳಸ, ಜೋರಾಗಿ ಮಳೆ ಬಂದು ಕೊಚ್ಚಿ ಹೋಗಿ, ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದರು. ಇಂದು ಸಚಿವ ಸಂತೋಷ್ ಲಾಡ್ ಅವರು ಹುಸೇನ್ ಮನೆಗೆ ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪರಿಹಾರ ದಾಖಲೆ 5 ಲಕ್ಷ ಕೂಡ ವಿತರಿಸಿದ್ದಾರೆ. ಜೂನ್ 11ರಂದು ದುರ್ಘಟನೆ...

Hubli News: ಹಾವೇರಿ ಮೂಲದ ಮೂವರು ಗಾಂಜಾ ಮಾರಾಟಗಾರರ ಬಂಧನ..

Hubli News: ಹುಬ್ಬಳ್ಳಿ: ಗಬ್ಬೂರ ಕುಂದಗೋಳ ಕ್ರಾಸ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಜನ ಆರೋಪಿತರನ್ನು ಬಂಧಿಸಿದ ಬೆಂಡಿಗೇರಿ ಪೊಲೀಸ್ ಠಾಣೆಯ ಮತ್ತು ಸಿಸಿಬಿ ವಿಭಾಗದವರು ಆರೋಪಿತರಿಂದ 12.64 ಲಕ್ಷ ರೂ ಮೌಲ್ಯದ 10.5 ಕಿಲೋ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಮೂವರೂ ಹಾವೇರಿ ಮೂಲದ ಮಹಮ್ಮದ್ ಶಾಹಿದ್ ಎಲಿಗಾರ,( 23), ರೆಹಮಾನ್ ಬೇಗ ಸವಣೂರ,...

ಮೇ 9 ಕ್ಕೆ ಸೂತ್ರದಾರಿ ಚಿತ್ರ ಬಿಡುಗಡೆ: ಪೊಲೀಸ್ ಇನ್ಸ್ಪೆಕ್ಟರ್ ಆದ ರ್ಯಾಪರ್ ಚಂದನ್ ಶೆಟ್ಟಿ

Hubli News: ಹುಬ್ಬಳ್ಳಿ: ರ‌್ಯಾಪರ್ ಚಂದನ್ ಶೆಟ್ಟಿ ಮೊಟ್ಟ ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದು ಪೊಲೀಸ್ ಇನ್ಸ್ಪೆಕ್ಟರ್ ಪಾತ್ರದಲ್ಲಿ. ಈಗ ಫುಲ್ ಸಸ್ಪೆನ್ಸ್, ಥ್ರಿಲ್ಲರ್ ಆಗಿ ಮೂಡಿ ಬಂದಿರುವ ಸೂತ್ರದಾರಿ ಚಿತ್ರ ಇದೇ ಮೇ 9 ರಂದು ಇಡೀ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆಂದು ನಾಯಕ ನಟ ಚಂದನ್ ಶೆಟ್ಟಿ, ನಟಿ ಅಪೂರ್ವ ಹುಬ್ಬಳ್ಳಿಯಲ್ಲಿ...

ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ: ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭ''ನೆ ನಡೆಸಿದ್ದಾರೆ. ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಗಿರಣಿಚಾಳ ಮೈದಾನದಲ್ಲಿ ಕಾಂಗ್ರೆಸ್ ಹೋರಾಟಕ್ಕಾಗಿ ಬೃಹತ್ ವೇದಿಕೆ ನಿರ್ಮಾಣವಾಗಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್...

14 ಲಕ್ಷ ರೂಪಾಯಿ ಮೌಲ್ಯದ ಕ್ರೇನ್ ಕದ್ದ ಕಳ್ಳ ಸೈಫುಲ್ಲಾ ಪೊಲೀಸರ ಬಲೆಗೆ

Hubli News: ಹುಬ್ಬಳ್ಳಿ: ಹಳಿಯಾಳ ತಾಲೂಕಿನ ಅಜಂಗಾವದ ರಘುನಾಥ ಕದಂ ಅವರು ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಿದ್ದ ಕ್ರೇನ್‌ನ್ನೇ ಎಗರಿಸಿಕೊಂಡು ಮಾರಾಟ ಮಾಡಲು ಊರೂರು ಅಲೆದಾಡಿದ್ದ ಆರೋಪಿಯನ್ನ ಚಾಣಾಕ್ಷತನದಿಂದ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಮಾರು 14 ಲಕ್ಷ ರೂಪಾಯಿ ಮೌಲ್ಯದ ಕ್ರೇನ್ ಕದ್ದ ಖಾನಾಪುರ ತಾಲೂಕಿನ ನಂದಗಾವ ಗ್ರಾಮದ ಸೈಫುಲ್ಲಾ...

Hubli News: ಬ್ರಿಡ್ಜ್ ಮೇಲಿಂದ ಬಿದ್ದು ಯುವಕ ಆತ್ಮಹ*ತ್ಯೆ: ಪ್ರೇಮ ವೈಫಲ್ಯದ ಶಂಕೆ…?

Hubli News: ಹುಬ್ಬಳ್ಳಿ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೋರ್ವ ದೇವರಗುಡಿ ಹಾಳ ರಸ್ತೆಯ ಹತ್ತಿರದ ನ್ಯಾಶನಲ್ ಹೈವೇ ಬ್ರಿಡ್ಜ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ. ನಗರದ ಹೆಗ್ಗೆರಿ ಜಗದೀಶ್ ನಗರ ನಿವಾಸಿ 21 ವರ್ಷದ ಅವಿನಾಶ್ ಮೂದಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವತಿಯು ಪ್ರೇಮದ ವಿಷಯದಲ್ಲಿ ನಿರಾಕರಣೆ ಮಾಡಿದ ವಿಚಾರಕ್ಕೆ...

Hubli: ಬಾಲಕಿ ಕೊ*ಲೆ ಮಾಡಿದ ಹಂತಕನ ಕುಟುಂಬಸ್ಥರ ಹುಡುಕಾಟಕ್ಕೆ ಪೊಲೀಸರ ಅಲೆದಾಟ; ಸಿಕ್ಕ ಸಿಕ್ಕಲ್ಲಿ ಪೋಟೋ ಹಂಚಿಕೆ

Hubli News: ಹುಬ್ಬಳ್ಳಿ: ಬಾಲಕಿ ಕೊಲೆ ಮಾಡಿದ ನರ ಹಂತಕನನ್ನು ಹುಬ್ಬಳ್ಳಿ ಪೊಲೀಸರು ಎನ್ಕೌಂಟರ್ ಮಾಡಿದ್ದರು. ಆದ್ರೆ ಎಂಟು ದಿನಗಳು ಕಳೆದ್ರೂ ಕೂಡ ಆತನ ಕುಟುಂಬಸ್ಥರ ಸುಳಿವು ಕೂಡ ಸಿಗುತ್ತಿಲ್ಲ. ನಾಲ್ಕೈದು ಪೊಲೀಸ್ ತಂಡಗಳು ಬೇರೆ ಬೇರೆ ರಾಜ್ಯಗಳಿಗೆ ತೆರಳಿ ಅವನ ಪೋಟೋ ಹಿಡಿದುಕೊಂಡು ಅಲೆದಾಡುತ್ತಿದ್ದಾರೆ.‌ ಕಳೆದ ರವಿವಾರ ಐದು ವರ್ಷದ ಬಾಲಕಿಯ ಮೇಲೆ, ಬಿಹಾರಿ...

Hubli: ಮಗುವನ್ನು ನೋಡಲಾಗದ ಸ್ಥಿತಿ ಇದೆ, ಇಡೀ ಸಮಾಜವೇ ತಲೆ ತಗ್ಗಿಸುವ ಘಟನೆ ಇದು: ಸಚಿವ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್‌ಲಿ 5 ವರ್ಷದ ಅಂಗವಿಕಲ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ನಡೆದಿದ್ದು, ಅತ್ಯಾಚಾರಿಯನ್ನು ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ. ಇಂದು ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ, ಬಾಲಕಿಯ ಮೃತದೇಹ ವೀಕ್ಷಣೆ ಮಾಡಿದ್ದಾರೆ. ಬಳಿಕ ಘಟನೆ ಕುರಿತು...

ಲೇಡಿ ಸಿಂಗಂ ಪಿಸ್ತೂಲಿನಿಂದ ಸಿಡಿದಿದ್ದು ಬರೀ ಮದ್ದಲ್ಲ, ಜನರ ಆಕ್ರೋಶ: ಪಿಎಸ್‌ಐ ಅನ್ನಪೂರ್ಣ ಭದ್ರಕಾಳಿಯಾದಾಗ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಅತ್ಯಾಚಾರ ಯತ್ನ ಮತ್ತು ಕೊಲೆ ಪ್ರಕರಣದ ಆರೋಪಿಯ ಎನ್‌ಕೌಂಟರ್‌, ಇದೀಗ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿ ಬಿಹಾರ ಮೂಲದ ರಿತೇಶ್‌ ಕುಮಾರ್‌, ಹುಬ್ಬಳ್ಳಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ರಿತೇಶ್‌ ಕುಮಾರ್‌ ಎನ್‌ಕೌಂಟರ್‌ನಲ್ಲಿ ಪ್ರಮುಖ ಪಾತ್ರವಹಿಸಿದ ಹುಬ್ಬಳ್ಳಿಯ ಮಹಿಳಾ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img