Saturday, July 25, 2026

hubli news

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ ಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಕಾಂಗ್ರೆಸ್ ಮಹಿಳಾ ಘಟಕದಿಂದ ವಿಭಿನ್ನ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯಾರೆಡ್ಡಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ನಡು...

Hubli News: ಕಾಂಗ್ರೆಸ್ ನವರತ್ರ ದುಡ್ಡಿಲ್ಲ ದುಕಾನ್ ಬಂದ್ ಆಗಿದೆ: ರೈಲ್ವೆ ಸಚಿವ ವಿ.ಸೋಮಣ್ಣ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಮಾತನಾಡಿದ್ದು, ಬಿಜೆಪಿ ಜನಾಕ್ರೋಶ ಕಾಂಗ್ರೆಸ್ ಜನಾಕ್ರೋಶ ಸಿದ್ಧತೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ಇಂತದ್ರಲ್ಲಿ ಮಾಸ್ಟರ್. ಇಂತಹದರ ಬಗ್ಗೆ ಅವರಿಗೆ ನಾವೇನು ಹೇಳಿಕೊಡಬೇಕಾಗಿಲ್ಲ. ಕಾಂಗ್ರೆಸ್ ನವರಿಗೆ ಮಾಡಲು ಏನು ಕೆಲಸ ಇದೆ. ಕಾಂಗ್ರೆಸ್ ನವರತ್ರ ದುಡ್ಡಿಲ್ಲ ದುಕಾನ್ ಬಂದ್ ಆಗಿದೆ. ಬಂದ್ ಆಗಿರುವಂತ...

Political News: ಸರ್ಕಾರವನ್ನು ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಬೆಲ್ಲದ್

Hubli News: ಹುಬ್ಬಳ್ಳಿ: ಸರ್ಕಾರವನ್ನು ಟೀಕಿಸೋ ಭರದಲ್ಲಿ ಅರವಿಂದ ಬೆಲ್ಲದ್ ವಿವಾದಾಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ನಿಂದ ಊರ ಬಿಡ್ತೀದಾರೆ. ಆತ್ಮಹತ್ಯೆ ಮಾಡಕೋತಿದಾರೆ. ಕಿರಕುಳ ಹೆಚ್ಚಾದಾಗ ಅವರ ಹೆಂಡತಿಯರನ್ನು ಮಾರೋ ಸ್ಥಿತಿ ಸರ್ಕಾರ ತಂದಿದೆ ಎಂದು ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸುವ ಭರದಲ್ಲಿ ಬೆಲ್ಲದ್, ಎಡವಟ್ಟು ಹೇಳಿಕೆ...

ಹುಬ್ಬಳ್ಳಿ: ಹಳೇ ಬಸ್ ನಿಲ್ದಾಣ ಲೋಕಾರ್ಪಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Hubli News: ಹುಬ್ಬಳ್ಳಿ : ಬೆಂಗಳೂರು ನಗರಗಳಂತೆ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ನಗರಗಳು ಬೆಳೆಯುತ್ತಿವೆ. ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು‌ ನೀಡಬೇಕಾಗಿದೆ. ಕೇಂದ್ರ ಸರ್ಕಾರ 10 ವರ್ಷಕ್ಕೆ ನೀಡುವ ರೂ.2 ಸಾವಿರ ಕೋಟಿ ಅನುದಾನವನ್ನು ಈಗ ನೀಡಿದರೆ ಅಭಿವೃದ್ಧಿ ಸಾಧನೆಗೆ ಪೂರಕವಾಗಲಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್....

ಬಿಜೆಪಿಯಲ್ಲಿ ಸುಳ್ಳಿನ ತರಬೇತಿಗೆಂದು ಕ್ಲಾಸ್‌ಗಳಿವೆ; RSS ಮೇನ್ ಬ್ರ್ಯಾಂಚ್: ಸಚಿವ ಶಿವರಾಜ ತಂಗಡಗಿ ಟೀಕೆ

Hubli News: ಹುಬ್ಬಳ್ಳಿ: ಸುಳ್ಳಿನ ತರಬೇತಿಗೆಂದೇ ಬಿಜೆಪಿ ಯಲ್ಲಿ ಪ್ರತ್ಯೇಕ ಕೇಂದ್ರವಿದೆ. ಬಿಜೆಪಿ ಅವರಿಗೆ ಸುಳ್ಳು ಹೇಳಲು ಒಂದು ಕ್ಲಾಸ್ ಇದೆ. ಸುಳ್ಳು ಹೇಳುವ ಟ್ರೈನಿಂಗ್ ಕೊಡಲು ಒಂದು ಇನ್ಸ್ಟಿಟ್ಯೂಟ್ ಇದೆ. ಆ ಇನ್ಸ್ಟಿಟ್ಯೂಟ್ ನಲ್ಲಿ ಕಲಿತು ಬಂದ ಗಿರಾಕಿ ಸಿಟಿ ರವಿ. ಆ ಇನ್ಸ್ಟಿಟ್ಯೂಟ್ ಆರ್ ಎಸ್ ಎಸ್ ಒಂದು ಬ್ರಾಂಚ್. ಅದು...

ಏಕಾಏಕಿ ಸಿಲಿಂಡರ್ ಸ್ಪೋಟ: ಹಲವು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸ್ಥಿತಿ ಗಂಭೀರ

Hubli news: ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ, ಅವಘಡ ಸಂಭವಿಸಿದ್ದು, ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸ್ಥಿತಿ ಗಂಭೀರವಾಗಿದೆ. ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮಲಗಿದ್ದ ವೇಳೆ ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಈ ವೇಳೆ 9 ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ಯಾಸ್ ಲಿಕ್ ಆಗಿ...

ಸಿದ್ಧರಾಮಯ್ಯನವರ ಭಂಡತನದ ಹೇಳಿಕೆ ಸರಿಯಲ್ಲ: ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವುದು ಕಾಂಗ್ರೆಸ್ಸಿನ ಸಣ್ಣ ತನವನ್ನು ತೋರಿಸುತ್ತದೆ. ಸಿಎಂ ಸಿದ್ಧರಾಮಯ್ಯನವರು ಬಂಡತನದ ಹೇಳಿಕೆಯನ್ನು ಕೊಡುವುದನ್ನು ನಿಲ್ಲಿಸಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ತಮ್ಮ ಹಗರಣದ ಬಗ್ಗೆ ಸ್ಪಷ್ಟೀಕರಣ ಕೊಡುವ ಕೆಲಸವನ್ನು ಮಾಡಲಿ. ಆಮೇಲೆ ಮೋದಿಯವರ ಬಗ್ಗೆ ಮಾತನಾಡಲಿ ಎಂದು...

ಕೊಟ್ಟ ಮಾತಿನಂತೆ ನಡೆದ ಕೆ.ಎಲ್.ರಾಹುಲ್: ವಿದ್ಯಾರ್ಥಿಯ ಶಾಲಾ ಶುಲ್ಕ ಕಟ್ಟಿದ ಕನ್ನಡಿಗ

Hubli Cricket News: ಹುಬ್ಬಳ್ಳಿ :ಕ್ರೀಡಾಂಗಣದಲ್ಲಿ ತಮ್ಮ ಸ್ಟೈಲಿಶ್ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ಕನ್ನಡಿಗ, ಟೀಂ ಇಂಡಿಯಾ ಸ್ಟಾರ್ ಆಟಗಾರ ಕೆಎಲ್​ ರಾಹುಲ್ ಮೈದಾನದವರೆಗೂ ತಮ್ಮ ಸಾಮಾಜಿಕ ಕಾರ್ಯಗಳನ್ನು ಮುಂದುವರಿಸಿದ್ದಾರೆ. ಕೊಟ್ಟ ಮಾತಿನಂತೆ ನಡೆದುಕೊಂಡ ಪದವಿ ವಿದ್ಯಾರ್ಥಿಗೆ ಎರಡನೆಯ ವರ್ಷದ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದ ಬಿಕಾಂ ವಿದ್ಯಾರ್ಥಿ ಅಮೃತ...

ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಆಯ್ಕೆ ಸಮಿತಿ ಹುಬ್ಬಳ್ಳಿ ಪತ್ರಕರ್ತ ಜೆ.ಅಬ್ಬಾಸ್ ಮುಲ್ಲಾ ನೇಮಕ..!

Hubli News: ಹುಬ್ಬಳ್ಳಿ/ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದ ವಾರ್ತಾ ಇಲಾಖೆಯಿಂದ ಕೊಡಮಾಡುವ ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಆಯ್ಕೆ ಮಾಡುವ ಆಯ್ಕೆ ಸಮಿತಿಗೆ ಹುಬ್ಬಳ್ಳಿಯ ಹಿರಿಯ ಪತ್ರಕರ್ತರಾದ ಜೆ.ಅಬ್ಬಾಸ್ ಮುಲ್ಲಾ ಆಯ್ಕೆಯಾಗಿದ್ದಾರೆ‌. ಮಹಾನ ಸಾಧಕರ ಪ್ರಶಸ್ತಿಯನ್ನು ಅರ್ಹರನ್ನು ಆಯ್ಕೆ ಮಾಡುವ ಸಮಿತಿಗೆ ಆಯ್ಕೆಯಾಗಿರುವುದು ಹುಬ್ಬಳ್ಳಿಗೆ ಹೆಮ್ಮೆಯ ಸಂಗತಿಯಾಗಿದೆ. https://youtu.be/-cCaFtkOFEc ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ...

Hubli News: ದತ್ತಾತ್ರೇಯ ದೇವಸ್ಥಾನದಲ್ಲಿ ದೇವರ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

Hubli News: ಹುಬ್ಬಳ್ಳಿ: ದೇವರ ವಿಗ್ರಹದ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಈ ಘಟನೆ ನಡೆದಿದ್ದು, ಅಪರ್ಣಾ ಅಪಾರ್ಟ್ಮೆಂಟ್ ಹತ್ತಿರದ ದತ್ತಾತ್ರೇಯ ದೇವಸ್ಥಾನದಲ್ಲಿನ ದತ್ತಾತ್ರೇಯ ದೇವರ ವಿಗ್ರಹದ ನಾಲ್ಕು ಕೈಗಳನ್ನು ಮುರಿದು ವಿರೂಪಗೊಳಿಸಿದ್ದಾರೆ. https://youtu.be/KQPgDtbXhGU ಇನ್ನು ಸುಮಾರು 20 ವರ್ಷದ ಹಿಂದಿನ ಇತಿಹಾಸ ಹೊಂದಿರುವ ದೇವಸ್ಥಾನ ಇದಾಗಿದೆ....
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img