Tuesday, March 3, 2026

hubli news

ರಾಹುಲ್ ಗಾಂಧಿ ಕೆಟ್ಟು ನಿಂತ ಗ್ರಾಮಾಫೋನ್ ಇದ್ದಂತೆ. ಹೇಳಿದ್ದನ್ನೇ ಹೇಳುತ್ತಾರೆ: ಪ್ರಹ್ಲಾದ್ ಜೋಶಿ ವ್ಯಂಗ್ಯ..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನವರು ಅಧಿಕಾರಕ್ಕೆ ಬರಲ್ಲ ಹೀಗಾಗಿ ಸುಳ್ಳು ಆಶ್ವಾಸನೆ ಕೊಡುತ್ತಿದ್ದಾರೆ. ನಾನು ಭವಿಷ್ಯ ಹೇಳುತ್ತಿದ್ದೇನೆ ಕಳೆದ ಬಾರಿಗಿಂತ ಕಾಂಗ್ರೆಸ್ ಗೆ ಕಡಿಮೆ ಸೀಟ್ ಗಳು ಬರುತ್ತೆ. ವಿರೋಧ ಪಕ್ಷದಲ್ಲೂ ಸಹ ಕುಳಿತುಕೊಳ್ಳಲು ಅವರಿಗೆ ಅರ್ಹತೆ ಬರಲ್ಲ. ಸುಳ್ಳು ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೇನೇ...

ನವಲಗುಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ಧೂರಿ ಸ್ವಾಗತ

Hubli News: ಹುಬ್ಬಳ್ಳಿ : ಇಂದು ನವಲಗುಂದ ತಾಲೂಕಿನ ಬೆಳವಟಗಿ, ಅಳಗವಾಡಿ, ಹಾಲಕುಸುಗಲ್, ಹೆಬ್ಬಾಳ ಹಾಗೂ ಜಾವೂರ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು. ವಿದ್ಯಾರ್ಥಿಗಳ ಆಕರ್ಷಕ ಕೋಲಾಟ, ಲೇಜಿಮ್, ನೃತ್ಯ, ಹಾಡುಗಳು ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿದವು. ಮಹಿಳೆಯರ ಡೊಳ್ಳು ಕುಣಿತ, ಮುತ್ತೈದೆಯರ ಕುಂಭಮೇಳ, ಸೇವಾದಳ, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಅದ್ಧೂರಿಯಾಗಿ ಮೆರವಣಿಗೆ...

ಹಣ ಮಾಡುವ ಸ್ವಹಿತಾಸಕ್ತಿಯಿಂದ ಹುಬ್ಬಳ್ಳಿ ಪಾಲಿಕೆಯ ಸುತ್ತಮುತ್ತಲ ಹಳ್ಳಿಗಳ ಸೇರ್ಪಡೆಗೆ ಕಾರ್ಪೊರೇಟರ್ಗಳ ಸಂಚು?

Hubballi News: ಹುಬ್ಬಳ್ಳಿ:ಅದು ರಾಜ್ಯದ ಎರಡನೇ ಅತೀದೊಡ್ಡ ಮಹಾನಗರ ಪಾಲಿಕೆ. ಆ ಪಾಲಿಕೆ ನಿತ್ಯ ಒಂದಲ್ಲಾ ಒಂದು ಸುದ್ದಿಯಲ್ಲಿರತ್ತೆ. ಹೇಗೆ ದೊಡ್ಡ ಪಾಲಿಕೆಯೋ, ಅದೇ ರೀತಿ ಪಾಲಿಕೆಯಲ್ಲಿ ವಿವಾದಕ್ಕೇನೂ ಕಮ್ಮಿ ಇಲ್ಲ ಎಂಬಂತಾಗಿದೆ. ಇದೀಗ ಪಾಲಿಕೆಯ ಸದಸ್ಯರು ಮತ್ತು ಅಧಿಕಾರಿಗಳ ಕಣ್ಣು ರಿಯಲ್ ಎಸ್ಟೇಟ್ (Real estate) ಮೇಲೆ ಮೇಲೆ ಬಿದ್ದಿದೆ..ಪಾಲಿಕೆ ಸುತ್ತಮುತ್ತಲಿನ ಗ್ರಾಮಗಳನ್ನು...

World Cup: ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರಲ್ಲಿ ಮೂವರ ಬಂಧನ ಇಬ್ಬರು ಪರಾರಿ..!

ಹುಬ್ಬಳ್ಳಿ: ಕ್ರಿಕೆಟ್ ಆಟ ಶುರುವಾದರೆ ಸಾಕು ಬೆಟ್ಟಿಂಗ್ ದಂಧೆ ಬೇಲಿ ದಾಟಿ ಬಿಡುತ್ತದೆ. ಹುಬ್ಬಳ್ಳಿಯಲ್ಲಿ ಇದೆ ವಿಚಾರವಾಗಿ ಕಾರ್ಯಚರಣಗೆ ಇಳಿದ ಸಿಸಿಬಿ ಪೊಲೀಸರು ಮೂವರು ಬೆಟ್ಟಿಂಗ್ ಕುಳಗಳನ್ನು ಬಂಧಿಸಿದ್ದಾರೆ. ನಿನ್ನೆ ನಡೆದ ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧನವಾಗಿದ್ದು ,ಇಬ್ಬರು ಪರಾರಿಯಾಗಿದ್ದಾರೆ. ಇನ್ನು  ಬಂಧಿತರಿಂದ 2...

ರಾಜ್ಯ ಸರ್ಕಾರಕ್ಕೆ ತಲೆನೋವಾದ ಛಲುವಾದಿ ಮಹಾಸಭಾ ಪ್ರತಿಭಟನೆ: ಬೆಂಗಳೂರು ಚಲೋ..!

ಹುಬ್ಬಳ್ಳಿ: ಸಿದ್ದರಾಮಯ್ಯ ಸರ್ಕಾರ ದಲಿತ ಬಲಗೈ ನಾಯಕರಿಗೆ ಸಂಪುಟದಲ್ಲಿ ಅವಕಾಶ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಛಲುವಾಗಿ ಮಹಾಸಭಾ ನಾಯಕರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹೋರಾಟ ಹಮ್ಮಿಕೊಂಡಿದ್ದು ಬೆಂಗಳೂರು ಚಲೋ ಕೈಗೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಛಲುವಾದಿ ಮಹಾ ಸಭಾ ವತಿಯಿಂದ ಹಮ್ಮಿಕೊಂಡಿರುವ ಬೆಂಗಳೂರು ಚಲೋ ಅಭಿಯಾನದಿಂದ ಹಮ್ಮಿಕೊಂಡಿದ್ದು...

friend ship: ಪ್ರೇಮಿಗಳಿಗೆ ಸಹಾಯಮಾಡಿದ ಸ್ನೇಹಿತ ; ಆದರೆ ನಂತರ ನಡೆದಿದ್ದೇ ಬೇರೆ..!

ಹುಬ್ಬಳ್ಳಿ: ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸಕ್ಕೆ ಕೊನೆ ಇಲ್ಲದಂತಾಗಿದೆ.  ರೌಡಿಗಳ ಕಾಟದಿಂದಾಗಿ ನಗರದ ಜನತೆ ತತ್ತರಿಸಿ ಹೋಗಿದ್ದಾರೆ. ನಿನ್ನೆ ಸಾಯಂಕಾಲ  ನಗರದ ಗಬ್ಬೂರಿನ ಆರ್ಟಿಒ ಕಛೇರಿ ಬಳಿ ಅಣ್ಣಿಗೆರೆ ಯುವಕನನ್ನು ಪುಡಿರೌಡಿಗಳು ಮನಬಂದಂತೆ ಥಳಿಸಿ ಚಾಕು ಇರಿದಿದ್ದಾರೆ. ಪ್ರೇಮಿಗಳಿಗೆ ಸಹಾಯ ಮಾಡಿದ್ದಾನೆ ಎನ್ನುವ ಕಾರಣಕ್ಕೆ ನಿನ್ನೆ ಮಧ್ಯಾಹ್ನ 4.00 ಗಂಟೆ ಸುಮಾರಿಗೆ ಹೊನ್ನಪ್ಪ ಸೇರಿದಂತೆ ಐದು...

Road cross; ರಸ್ತೆ ದಾಟುವ ವೇಳೆ ವಾಹನ ಡಿಕ್ಕಿ ಅಪರಿಚಿತ ಜೀವಾಂತ್ಯ..!

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಬಳಿ ಸಂಭವಿಸಿದೆ. ರಸ್ತೆ ದಾಟುತ್ತಿದ್ದಾಗ ಈ ಒಂದು ಘಟನೆ ನಡೆದಿದ್ದು ಸಾವನ್ನಪ್ಪಿದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಹಿಟ್ ಅಂಡ್ ರನ್ ಮಾಡಿದ ಪರಾರಿಯಾದ ವಾಹನ ಬಗ್ಗೆಯೂ ಕೂಡ ಹುಡುಕಾಟ ನಡೆದಿದೆ. ಈ...

Social media: ಅಪ್ರಾಪ್ತರ ಅಶ್ಲೀಲ ವೀಡಿಯೋ ಚಿತ್ರೀಕರಿಸುತ್ತಿದ್ದ ವ್ಯಕ್ತಿ ಸ್ಥಳಿಯರಿಂದ ಬಂಧನ..!

ಹುಬ್ಬಳ್ಳಿ; ಅಪ್ರಾಪ್ತ ವಯಸ್ಕರನ್ನು ಟಾರ್ಗೆಟ್ ಮಾಡಿ ಅವರ ಅಶ್ಲೀಲ ವೀಡಿಯೋ ಚಿತ್ರೀಕರಣ ಮಾಡಿ ಹರಿಬಿಡುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರೇ ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ನಗರದಲ್ಲಿ ಮೂಲತಃ ಉತ್ತರ ಪ್ರದೇಶದ ವ್ಯಕ್ತಿಯೇ ಇಂತಹ ಕೃತ್ಯಕ್ಕೆ ಮುಂದಾಗಿದ್ದ ಎಂದು ತಿಳಿದು ಬಂದಿದೆ. ಅಪ್ರಾಪ್ತ ವಯಸ್ಕರನ್ನು ಬಳಸಿಕೊಂಡು ಅವರ ಅಶ್ಲೀಲ...

Jewellary; ಚಿನ್ನ ಅಡವಿಟ್ಟ ರೈತ: ಏಳು ತಿಂಗಳ ನಂತರ  ಚಿನ್ನ ನಕಲಿ..!

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಾನವಡ್ ಗ್ರಾಮದ ರೈತ  ಈರಣ್ಣ  ಅಂಗಡಿ  ಬಂಗಾರ ಅಡವಿಟ್ಟು 14ಲಕ್ಷ 55 ಸಾವಿರು ರೂಪಾಯಿ ಸಾಲ ಪಡೆದಿದ್ದ ರೈತ ಬಂಗಾರ ಅಡವಿಟ್ಟ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಸಿಬ್ಬಂದಿ ಬಂಗಾರ ಪರಿಶುದ್ಧೀಕರಣ ಮಾಡಿ ಬಂಗಾರ ಅಸಲಿ ಇದೆ ಎನ್ನುವ ದೃಡೀಕರಣದ ಮೇಲೆ ಸಾಲ ಕೊಟ್ಟಿತ್ತು. ಆದರೆ ನವಲಗುಂದದ ಕೆನರಾ ಬ್ಯಾಂಕ್...

ಉಪ್ಪಾರ ಸಮುದಾಯದವರಿಂದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ  ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಉಪ್ಪಾರ ಸಮಾಜದ ಶಾಸಕರಾದ ಸಿ‌.ಪುಟ್ಟರಂಗ ಶೆಟ್ಟಿಯವರಿಗೆ  ಗೌರವ ಸನ್ಮಾನ ಸಮಾರಂಭವನ್ನು ಅಕ್ಟೋಬರ್ ೧ ರಂದು ಬೆ. ೧೦ ಗಂಟೆಗೆ ನಗರದ ಅಮರಗೋಳದ ವಿದ್ಯಾಧಿರಾಜ ಭವನ‌ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img