Tuesday, March 3, 2026

hubli news

ಮುತಾಲಿಕ್ ವಿರುದ್ಧ ದೂರು ದಾಖಲು; ಶ್ರೀರಾಮ ಸೇನೆಯಿಂದ ಪ್ರತಿಭಟನೆ..!

ಹುಬ್ಬಳ್ಳಿ: ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಪಾಲಿಕೆಯ ವಲಯ ಆಯುಕ್ತ ಉಪನಗರ ಪೊಲೀಸ್ ಭಾಷೆಯಲ್ಲಿ ದೂರು ನೀಡಿದ್ದನ್ನು ವಿರೋಧಿಸಿ, ಇಂದು ಶ್ರೀರಾಮ ಸೇನಾ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು. ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು, ಹಿಂದೂಪರ ಹೋರಾಟಗಾರರು, ಹಿಂದೂತ್ವಕ್ಕೆ ಸಾಕಷ್ಟು ದುಡಿದವರು...

Cauvery water: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ‌ಮಾಡಬೇಕು; ಯತ್ನಾಳ್..!

ಹುಬ್ಬಳ್ಳಿಯ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ ಹೊಸ ಜನಾದೇಶ ಪಡೆಯಬೇಕು ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕರ್ನಾಟಕದ ರೈತರನ್ನು ಬಲಿಕೊಟ್ಟು ಸರ್ಕಾರ ಜನರಿಗೆ ದ್ರೋಹ ಮಾಡುತ್ತಿದೆ. ವಿಧಾನಸಭೆಯಿಂದ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ಮಾಡಬೇಕು....

Gangarathi: ಕಾಶಿ ವಿಶ್ವನಾಥ ಮಾದರಿಯಲ್ಲಿ ಹುಬ್ಬಳ್ಳಿ ಗಣಪನಿಗೆ ಗಂಗಾರತಿ..!

ಹುಬ್ಬಳ್ಳಿ: ಎಲ್ಲಾ ವಿಘ್ನಗಳನ್ನು ನಿವಾರಿಸಿಕೊಂಡು ಎಲ್ಲಾ ಸಮುದಾಯದವರು ಸೇರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬಹಳ ವಿಜೃಂಭಣೆಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.  ಗಜಮುಖನಿಗೆ ಹಿಂದೂ ಸಂಘಟನೆಗಳು ಮಹಾ ಮಂಗಳಾರತಿ ನೆರವೇರಿಸಿದ್ದು, ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಗಣೇಶನಿಗೆ ಗಂಗಾರತಿ ಮಾಡಲಾಯಿತು. ಅಯೋಧ್ಯೆಯಲ್ಲಿ‌ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ...

Book Publish: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ..!

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಇದರ ಆಶ್ರಯದಲ್ಲಿ ಡಾ. ಡಿ.ಎಸ್ ಕರ್ಕಿ ಸಾಹಿತ್ಯ ವೇದಿಕೆ, ಸಾಹಿತ್ಯ ಪ್ರಕಾಶನ ಆಯೋಜಿಸಿರುವ ಹುಬ್ಬಳ್ಳಿ ಸಾಹಿತ್ಯ ಭಂಡಾರದ ಕೀರ್ತಿಶೇಷ ಮ. ಅನಂತಮೂರ್ತಿ ಅವರ ಇಪ್ಪತ್ತೈದನೇ ಪುಣ್ಯ ತಿಥಿ ಹಿನ್ನಲೆ ಗೌರವಾರ್ಪಣೆ, ಪುಸ್ತಕಗಳ ಬಿಡುಗಡೆ ಹಾಗೂ ಚಿಂತನೆ ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೭ ರಂದು ಸಂಜೆ ೫.೩೦ ಕ್ಕೆ ನಗರದ ಜೆಸಿ...

Krishna Janmashtami: ಮುದ್ದು ಮಕ್ಕಳ ಚಂದದ ಕೃಷ್ಣ, ಆಹಾ! ನೋಡಲು ಎರಡು ಕಣ್ಣು ಸಾಲದು!

ಹುಬ್ಬಳ್ಳಿ; ನಗರದ ಬಸವೇಶ್ವರ ನಗರದಲ್ಲಿ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಪೋಷಕರು ತಮ್ಮ ಮಕ್ಕಳಿಗೆ ಕೃಷ್ಣನ ವೇಷ ಹಾಕಿಸಿ ಪೋಟೊ ತೆಗೆಸಿ ಆನಂದ ಪಟ್ಟರು. ಈ ಪುಟಾಣಿ ಕೃಷ್ಣನನ್ನು ನೋಡಲು ಎರಡು ಕಣ್ಣು ಸಾಲದು ಅಷ್ಟೊಂದು ಚಂದವಾಗಿವೆ. ಕೃಷ್ಣನ ವೇಷ ಧರಿಸಿರುವ ಮಕ್ಕಳ ಹೆಸರು ಕಾರ್ತಿಕ್ ಮಂಜುನಾಥ್ ಮಾದರ, ನಿಶಿಕಾ ಹರೀಶ್ ಯರಮಸಾಳ್  ಪೋಟೋಗೆ ಪೋಸ್ ನೀಡಿರುವ...

Gold chain: ಕಸ ಗುಡಿಸುವ ಮಹಿಳೆಯ ಸರ ಕದ್ದು ಪರಾರಿಯಾದ ಖದೀಮರು..!

ಹುಬ್ಬಳ್ಳಿ: ಬೆಳ್ಳಂಬೆಳ್ಳಿಗ್ಗೆ ಮನೆಯ ಮುಂದೆ ಕಸ ಗುಡಿಸುವಾಗ ಮಹಿಳೆಯ ಚಿನ್ನದ ಸರ ಎಗರಿಸಿ ಬೈಕ್ ನಲ್ಲಿ ಪರಾರಿಯಾದ ಘಟನೆ ಪಟ್ಟಣದ ಆನಂದ ನಗರದ  ಹಳೆ ಹುಬ್ಬಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಟ್ಟಣದ ಆನಂದ ನಗರದಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬಳು ಮನೆಯ ಮುಂದೆ ಕಸ ಗೂಡಿಸುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಕೊರಳಲ್ಲಿರುವ 30...

Drought: ನಮ್ಮ ಪತ್ರಕ್ಕೆ ಪ್ರಧಾನಿ ಉತ್ತರ ಕೊಡದಿದ್ದರೆ ಬರಗಾಲ ಘೋಷಣೆ: ಸಿಎಂ

ಹುಬ್ಬಳ್ಳಿ: ಜಿಲ್ಲೆಗೆ ಭೇಟಿ ನೀಡಿದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಜಿ20 ಸಭೆಗೆ ಖರ್ಗೆಯವರನ್ನು ಆಹ್ವಾನ ಮಾಡದಿರುವ ವಿಚಾರವಾಗಿ ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ  ಜೊತೆಗೆ ಜೆಡಿಎಸ್ ಪಕ್ಷ ಮೈತ್ರಿ ಮಾಡುಕೊಳ್ಳುತ್ತಿರುವ ಬಗ್ಗೆ ಸಿಎಂ ಅವರಿಗೆ ಕೇಳಿದಾಗ  ಜಾತ್ಯಾತೀತ ಅಂತ ಹೆಸರಿಟ್ಟುಕೊಂಡವರು ಈಗ  ಕೋಮುವಾದಿಗಳ ಜೊತೆ ಸೇರಿಕೊಂಡಿದ್ದಾರೆ. ದೇವೇಗೌಡರು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ‌...

Mahesh Tenginakayi: ಸಭೆಗೆ ತಡವಾಗಿ ಬಂದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು

ಹುಬ್ಬಳ್ಳಿ; ನಗರದಲ್ಲಿ ಆಸ್ತಿಗಳ ಮಾರ್ಗಸೂಚಿ ವಿಚಾರವಾಗಿ ಪ್ರವಾಸಿ ಮಂದಿರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಆದರೆ ಸಭೆಗೆ ತಡವಾಗಿ ಬಂದ ಅಧಿಕಾರಿಗಳನ್ನು ಶಾಸಕ ಮಹೇಶ್ ಟೆಂಗಿನಕಾಯಿ ತರಾಟೆಗೆ ತೆಗೆದುಕೊಂಡರು. ದೇಶಪಾಂಡೆ ನಗರದ ಪ್ರವಾಸಿ ಮಂದಿರದಲ್ಲಿ ಆಸ್ತಿಗಳ ಮಾರ್ಗ ಸೂಚಿ ದರ ಹೆಚ್ಚಳ ಕುರಿತು ಅಧಿಕಾರಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ನಡೆದ ಸಭೆಗೆ ನಾಗರಾಜ ಹಾಗೂ ಕೋಟಿ...

Auto: ಒಂದೇ ದಿನದಲ್ಲಿ ಆಟೋ ರಿಕ್ಷಾ ಕಳ್ಳರನ್ನು ಬಂಧಿಸಿದ ಪೊಲೀಸರು..!

ಹುಬ್ಬಳ್ಳಿ: ಆಟೋ ರಿಕ್ಷಾಗಳನ್ನು ಕಳ್ಳತನ ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧನ ಮಾಡುವಲ್ಲಿ ಕಸಬಾ ಪೇಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಬಂಕಾಪೂರ ಚೌಕ್ ಬಳಿ ಆಸೀಫ್ ಹಾಗೂ ದೊಡ್ಡಪ್ಪ ದೊಡ್ಡಮನಿ ಎಂಬುವವರು ಆಟೋ ರಿಕ್ಷಾಗಳನ್ನು ಕಳ್ಳತನ ಮಾಡಿ ಮತ್ತೊಬ್ಬರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು‌. ಖಚಿತ ಮಾಹಿತಿ ಮೇರೆಗೆ ಕಸಬಾಪೇಟೆ ಠಾಣೆಯ ಪಿ.ಐ ರಾಘವೇಂದ್ರ ಹಳ್ಳೂರ ಹಾಗೂ...

HK Patil: ಮೋಡ ಬಿತ್ತನೆ ಕುರಿತು ಮುಖ್ಯಮಂತ್ರಿಗಳಿಗೆ ವಿಶ್ವಾಸ ಮೂಡಿಸುತ್ತೇನೆ..!

ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆ ಮಾಡಿದ ಬಳಿಕ ಹೆಚ್.ಕೆ ಪಾಟೀಲ್ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ನಾವು ವಿಜ್ಞಾನವನ್ನು ನಂಬಿ ರೈತರಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಮೋಡಗಳನ್ನು ಬಿತ್ತನೆ ಮಾಡಿದ್ದೇವೆ. ಶಾಸಕ ಪ್ರಕಾಶ್ ಕೋಳಿವಾಡ ಅವರು ಕುಟುಂಬದ ಮಾರ್ಗದರ್ಶನದ ಜೊತೆಗೆ ಹಾವೇರಿ ಶಾಸಕರು ಪ್ರಾರಂಭ ಮಾಡಿದ್ರು. ನಾನು, ರುದ್ರಪ್ಪ ಲಮಾಣಿ ಚಾಲನೆ ಕೊಟ್ಟು ಬಂದ್ವಿ....
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img