Saturday, July 25, 2026

hubli news

World Cup: ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರಲ್ಲಿ ಮೂವರ ಬಂಧನ ಇಬ್ಬರು ಪರಾರಿ..!

ಹುಬ್ಬಳ್ಳಿ: ಕ್ರಿಕೆಟ್ ಆಟ ಶುರುವಾದರೆ ಸಾಕು ಬೆಟ್ಟಿಂಗ್ ದಂಧೆ ಬೇಲಿ ದಾಟಿ ಬಿಡುತ್ತದೆ. ಹುಬ್ಬಳ್ಳಿಯಲ್ಲಿ ಇದೆ ವಿಚಾರವಾಗಿ ಕಾರ್ಯಚರಣಗೆ ಇಳಿದ ಸಿಸಿಬಿ ಪೊಲೀಸರು ಮೂವರು ಬೆಟ್ಟಿಂಗ್ ಕುಳಗಳನ್ನು ಬಂಧಿಸಿದ್ದಾರೆ. ನಿನ್ನೆ ನಡೆದ ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧನವಾಗಿದ್ದು ,ಇಬ್ಬರು ಪರಾರಿಯಾಗಿದ್ದಾರೆ. ಇನ್ನು  ಬಂಧಿತರಿಂದ 2...

ರಾಜ್ಯ ಸರ್ಕಾರಕ್ಕೆ ತಲೆನೋವಾದ ಛಲುವಾದಿ ಮಹಾಸಭಾ ಪ್ರತಿಭಟನೆ: ಬೆಂಗಳೂರು ಚಲೋ..!

ಹುಬ್ಬಳ್ಳಿ: ಸಿದ್ದರಾಮಯ್ಯ ಸರ್ಕಾರ ದಲಿತ ಬಲಗೈ ನಾಯಕರಿಗೆ ಸಂಪುಟದಲ್ಲಿ ಅವಕಾಶ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಛಲುವಾಗಿ ಮಹಾಸಭಾ ನಾಯಕರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹೋರಾಟ ಹಮ್ಮಿಕೊಂಡಿದ್ದು ಬೆಂಗಳೂರು ಚಲೋ ಕೈಗೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಛಲುವಾದಿ ಮಹಾ ಸಭಾ ವತಿಯಿಂದ ಹಮ್ಮಿಕೊಂಡಿರುವ ಬೆಂಗಳೂರು ಚಲೋ ಅಭಿಯಾನದಿಂದ ಹಮ್ಮಿಕೊಂಡಿದ್ದು...

friend ship: ಪ್ರೇಮಿಗಳಿಗೆ ಸಹಾಯಮಾಡಿದ ಸ್ನೇಹಿತ ; ಆದರೆ ನಂತರ ನಡೆದಿದ್ದೇ ಬೇರೆ..!

ಹುಬ್ಬಳ್ಳಿ: ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸಕ್ಕೆ ಕೊನೆ ಇಲ್ಲದಂತಾಗಿದೆ.  ರೌಡಿಗಳ ಕಾಟದಿಂದಾಗಿ ನಗರದ ಜನತೆ ತತ್ತರಿಸಿ ಹೋಗಿದ್ದಾರೆ. ನಿನ್ನೆ ಸಾಯಂಕಾಲ  ನಗರದ ಗಬ್ಬೂರಿನ ಆರ್ಟಿಒ ಕಛೇರಿ ಬಳಿ ಅಣ್ಣಿಗೆರೆ ಯುವಕನನ್ನು ಪುಡಿರೌಡಿಗಳು ಮನಬಂದಂತೆ ಥಳಿಸಿ ಚಾಕು ಇರಿದಿದ್ದಾರೆ. ಪ್ರೇಮಿಗಳಿಗೆ ಸಹಾಯ ಮಾಡಿದ್ದಾನೆ ಎನ್ನುವ ಕಾರಣಕ್ಕೆ ನಿನ್ನೆ ಮಧ್ಯಾಹ್ನ 4.00 ಗಂಟೆ ಸುಮಾರಿಗೆ ಹೊನ್ನಪ್ಪ ಸೇರಿದಂತೆ ಐದು...

Road cross; ರಸ್ತೆ ದಾಟುವ ವೇಳೆ ವಾಹನ ಡಿಕ್ಕಿ ಅಪರಿಚಿತ ಜೀವಾಂತ್ಯ..!

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಬಳಿ ಸಂಭವಿಸಿದೆ. ರಸ್ತೆ ದಾಟುತ್ತಿದ್ದಾಗ ಈ ಒಂದು ಘಟನೆ ನಡೆದಿದ್ದು ಸಾವನ್ನಪ್ಪಿದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಹಿಟ್ ಅಂಡ್ ರನ್ ಮಾಡಿದ ಪರಾರಿಯಾದ ವಾಹನ ಬಗ್ಗೆಯೂ ಕೂಡ ಹುಡುಕಾಟ ನಡೆದಿದೆ. ಈ...

Social media: ಅಪ್ರಾಪ್ತರ ಅಶ್ಲೀಲ ವೀಡಿಯೋ ಚಿತ್ರೀಕರಿಸುತ್ತಿದ್ದ ವ್ಯಕ್ತಿ ಸ್ಥಳಿಯರಿಂದ ಬಂಧನ..!

ಹುಬ್ಬಳ್ಳಿ; ಅಪ್ರಾಪ್ತ ವಯಸ್ಕರನ್ನು ಟಾರ್ಗೆಟ್ ಮಾಡಿ ಅವರ ಅಶ್ಲೀಲ ವೀಡಿಯೋ ಚಿತ್ರೀಕರಣ ಮಾಡಿ ಹರಿಬಿಡುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರೇ ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ನಗರದಲ್ಲಿ ಮೂಲತಃ ಉತ್ತರ ಪ್ರದೇಶದ ವ್ಯಕ್ತಿಯೇ ಇಂತಹ ಕೃತ್ಯಕ್ಕೆ ಮುಂದಾಗಿದ್ದ ಎಂದು ತಿಳಿದು ಬಂದಿದೆ. ಅಪ್ರಾಪ್ತ ವಯಸ್ಕರನ್ನು ಬಳಸಿಕೊಂಡು ಅವರ ಅಶ್ಲೀಲ...

Jewellary; ಚಿನ್ನ ಅಡವಿಟ್ಟ ರೈತ: ಏಳು ತಿಂಗಳ ನಂತರ  ಚಿನ್ನ ನಕಲಿ..!

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಾನವಡ್ ಗ್ರಾಮದ ರೈತ  ಈರಣ್ಣ  ಅಂಗಡಿ  ಬಂಗಾರ ಅಡವಿಟ್ಟು 14ಲಕ್ಷ 55 ಸಾವಿರು ರೂಪಾಯಿ ಸಾಲ ಪಡೆದಿದ್ದ ರೈತ ಬಂಗಾರ ಅಡವಿಟ್ಟ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಸಿಬ್ಬಂದಿ ಬಂಗಾರ ಪರಿಶುದ್ಧೀಕರಣ ಮಾಡಿ ಬಂಗಾರ ಅಸಲಿ ಇದೆ ಎನ್ನುವ ದೃಡೀಕರಣದ ಮೇಲೆ ಸಾಲ ಕೊಟ್ಟಿತ್ತು. ಆದರೆ ನವಲಗುಂದದ ಕೆನರಾ ಬ್ಯಾಂಕ್...

ಉಪ್ಪಾರ ಸಮುದಾಯದವರಿಂದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ  ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಉಪ್ಪಾರ ಸಮಾಜದ ಶಾಸಕರಾದ ಸಿ‌.ಪುಟ್ಟರಂಗ ಶೆಟ್ಟಿಯವರಿಗೆ  ಗೌರವ ಸನ್ಮಾನ ಸಮಾರಂಭವನ್ನು ಅಕ್ಟೋಬರ್ ೧ ರಂದು ಬೆ. ೧೦ ಗಂಟೆಗೆ ನಗರದ ಅಮರಗೋಳದ ವಿದ್ಯಾಧಿರಾಜ ಭವನ‌ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ...

ಮುತಾಲಿಕ್ ವಿರುದ್ಧ ದೂರು ದಾಖಲು; ಶ್ರೀರಾಮ ಸೇನೆಯಿಂದ ಪ್ರತಿಭಟನೆ..!

ಹುಬ್ಬಳ್ಳಿ: ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಪಾಲಿಕೆಯ ವಲಯ ಆಯುಕ್ತ ಉಪನಗರ ಪೊಲೀಸ್ ಭಾಷೆಯಲ್ಲಿ ದೂರು ನೀಡಿದ್ದನ್ನು ವಿರೋಧಿಸಿ, ಇಂದು ಶ್ರೀರಾಮ ಸೇನಾ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು. ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು, ಹಿಂದೂಪರ ಹೋರಾಟಗಾರರು, ಹಿಂದೂತ್ವಕ್ಕೆ ಸಾಕಷ್ಟು ದುಡಿದವರು...

Cauvery water: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ‌ಮಾಡಬೇಕು; ಯತ್ನಾಳ್..!

ಹುಬ್ಬಳ್ಳಿಯ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ ಹೊಸ ಜನಾದೇಶ ಪಡೆಯಬೇಕು ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕರ್ನಾಟಕದ ರೈತರನ್ನು ಬಲಿಕೊಟ್ಟು ಸರ್ಕಾರ ಜನರಿಗೆ ದ್ರೋಹ ಮಾಡುತ್ತಿದೆ. ವಿಧಾನಸಭೆಯಿಂದ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ಮಾಡಬೇಕು....

Gangarathi: ಕಾಶಿ ವಿಶ್ವನಾಥ ಮಾದರಿಯಲ್ಲಿ ಹುಬ್ಬಳ್ಳಿ ಗಣಪನಿಗೆ ಗಂಗಾರತಿ..!

ಹುಬ್ಬಳ್ಳಿ: ಎಲ್ಲಾ ವಿಘ್ನಗಳನ್ನು ನಿವಾರಿಸಿಕೊಂಡು ಎಲ್ಲಾ ಸಮುದಾಯದವರು ಸೇರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬಹಳ ವಿಜೃಂಭಣೆಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.  ಗಜಮುಖನಿಗೆ ಹಿಂದೂ ಸಂಘಟನೆಗಳು ಮಹಾ ಮಂಗಳಾರತಿ ನೆರವೇರಿಸಿದ್ದು, ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಗಣೇಶನಿಗೆ ಗಂಗಾರತಿ ಮಾಡಲಾಯಿತು. ಅಯೋಧ್ಯೆಯಲ್ಲಿ‌ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img