Tuesday, January 14, 2025

hubli news

Bjp Meeting : ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರಬುದ್ಧರ ಸಭೆ

Hubbli News: ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷ ಪೂರೈಕೆ ಹಿನ್ನೆಲೆ ನಗರದ ಖಾಸಗಿ ಹೊಟೇಲ್ ನಲ್ಲಿ ಪ್ರಬುದ್ಧರ ಸಭೆ ಆಯೋಜಿಸಲಾಗಿತ್ತು. ಪ್ರಬುದ್ಧರ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ...

ಮಹಿಳಾ ವಿದ್ಯಾಪೀಠದ ವಿದ್ಯಾರ್ಥಿಗಳ ಹಾಸ್ಟೆಲ್ ಗೊಂದಲ: ಹಣ ಪಾವತಿಗೆ ಪಾಲಕರ ವಿರೋಧ…!

Hubballi News: ಹುಬ್ಬಳ್ಳಿ: ಅವರೆಲ್ಲರೂ ತಮ್ಮ ಮಕ್ಕಳು ಹುಬ್ಬಳ್ಳಿಯಂತ ಪಟ್ಟಣದಲ್ಲಿ ಚನ್ನಾಗಿ ಓದಬೇಕು ಎಂದುಕೊಂಡವರು. ದೂರದ ಊರಲ್ಲಿ ಮಕ್ಕಳು ಓದುತ್ತಿದ್ದಾರೆ‌ ಅವರ ಭವಿಷ್ಯ ಉಜ್ವಲವಾಗಲಿ ಅಂತ ಕಂಡ ಕಂಡ ದೇವರಲ್ಲಿ ಪ್ರಾರ್ಥನೆ ಮಾಡಿದ ಹೆತ್ತವರು. ಈಗ ಹಾಸ್ಟೆಲ್ ವಿಷಯಕ್ಕೆ ಸಂಬಂಧಿಸಿದಂತೆ ಕಣ್ಣೀರು ಹಾಕುವಂತಾಗಿದೆ. ಮೊದಲು ಹಾಸ್ಟೆಲ್ ಉಚಿತ ಎಂದಿದ್ದ ಶಾಲೆಯ ಆಡಳಿತ ಮಂಡಳಿ ಈಗ...

ಸೀಟ್ ಹಿಡಿಯಲು ವಿದ್ಯಾರ್ಥಿಗಳ ಸರ್ಕಸ್: ವಿಂಡೋ ರಾಡ್ ನಿಂದ ಕೈಗೆ ಹೊಡೆತ..!

District News:ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಆರಂಭವಾಗಿದ್ದೇ ತಡ ಬಸ್ ನಿಲ್ದಾಣ ಹಾಗೂ ಬಸ್ ಸಂಪೂರ್ಣ ತುಂಬಿ ತುಳಕುತ್ತಿವೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದಷ್ಟು ಅವಘಡಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬುವಂತೆ ಬಸ್ಸಿನಲ್ಲಿ ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ಕೈಗೆ ಗಾಯ ಮಾಡಿಕೊಂಡಿದ್ದಾನೆ. ಹೌದು..ಶಕ್ತಿ ಯೋಜನೆ ಎಫೆಕ್ಟ್ ಮಾತ್ರ ಕಡಿಮೆಯಾಗಿಲ್ಲ. ಈ...

ಸಿದ್ದರಾಮಯ್ಯ ಕನ್ನಡ ಪಂಡಿತ : ಕುಮಾರಸ್ವಾಮಿ ವ್ಯಂಗ್ಯ

Siddaramaiah VS HD Kumaraswamy ಹುಬ್ಬಳ್ಳಿ: ಸಾಧು ಸಂತರು ಧರಿಸುವ ಕೇಸರಿ ಶಿರವಸ್ತ್ರದ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತೀವ್ರ ಚಾಟಿ ಬೀಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಎಷ್ಟೇ ಆಗಲಿ, ಅವರು ಕನ್ನಡ ಪಂಡಿತರಲ್ಲವೇ? ಎಂದು ಟಾಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ...

ಸಬ್ ಜೈಲಿನಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಶವವಾಗಿ ಪತ್ತೆ.

ಹುಬ್ಬಳ್ಳಿ : ನಗರದ ಸಬ್ ಜೈಲಿನಿಂದ ಪರಾರಿಯಾಗಿದ್ದ ಕೊಲೆ ಆರೋಪದಲ್ಲಿ ಬಂಧಿತನಾಗಿದ್ದ, ವಿಚಾರಾಧೀನ ಕೈದಿ ವಿಜಯಾನಂದ ನರೇಗಲ್, ಅಣ್ಣಿಗೇರಿ ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಅನುಮಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2014 ರಂದು ಕುರಿ ಕದಿಯಲು ಹೋಗಿದ್ದ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಇಬ್ಬರು ಕುರಿಗಾಹಿಗಳನ್ನು ವಿಜಯಾನಂದ ಹಾಗೂ ಆತನ ಜೊತೆ ಇನ್ನಿಬ್ಬರು...

ಯಾಕ್ರಿ ನಮ್ಮ ನಾಯಕರಿಗೆ ಅನ್ಯಾಯ ಮಾಡಿದ್ದೀರಾ…?

ಹುಬ್ಬಳ್ಳಿ: ಸಿಎಂ ಸ್ಥಾನಕ್ಕೆ ಹೋರಾಟ ನಡೆಸಿದ್ದ ಶಾಸಕ ಅರವಿಂದ ಬೆಲ್ಲದ ಅವರಿಗೆ ಕಡೆಗೂ ಸಚಿವ ಸ್ಥಾನ ಕೈ ತಪ್ಪಿದ್ದು, ಬೆಲ್ಲದ ಅಭಿಮಾನಿಗಳಿಗೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದ್ದು, ಕಾರ್ಯಕರ್ತರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೌದು.. ನಮ್ಮ ನಾಯಕರು ಸಾಕಷ್ಟು ಜನಸೇವೆ ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನ...

ಬೆಲ್ಲದ್ಗೆ ಸಚಿವ ಸ್ಥಾನ ನೀಡಿ: ಸಿಎಂಗೆ ಕವಿ ಕಣವಿ ಪತ್ರ

ಧಾರವಾಡ: ರಾಜ್ಯ ಸಚಿವ ಸಂಪುಟ ಸೇರಲು ಅತ್ತ ಶಾಸಕ ಅರವಿಂದ ಬೆಲ್ಲದ ಭಾರೀ ಕಸರತ್ತು ನಡೆಸಿರುವ ಬೆನ್ನಲ್ಲೇ  ಅವರ ಸ್ವಕ್ಷೇತ್ರ ಧಾರವಾಡದಲ್ಲಿ ಅವರ ಬೆಂಬಲಿಗರು ವಿವಿಧೆಡೆ ದೇವರ ಮೊರೆ ಹೋಗಿದ್ದಾರೆ. ಧಾರವಾಡ ಹೊರವಲಯದ ಸೋಮೇಶ್ವರ ದೇವಸ್ಥಾನದಲ್ಲಿ ಅನೇಕ ಬೆಂಬಲಿಗರು ಇವತ್ತು, ಬೆಲ್ಲದ ಹೆಸರಿನಲ್ಲಿಯೇ ರುದ್ರಾಭಿಷೇಕ ಮಾಡಿದ್ದಾರೆ. ಇಂದು ಸೋಮೇಶ್ವರ ದೇವರ ವಾರವೂ ಆಗಿರುವುದರಿಂದ ಬೆಲ್ಲದ ಹೆಸರಿನಲ್ಲಿಯೇ...

ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಸಾವು:ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ…!

ಹುಬ್ಬಳ್ಳಿ: ತಾಯಿಯ ಹೆಸರಿನಲ್ಲಿ ಆಸ್ತಿಯನ್ನು ಬರೆದುಕೊಂಡು ಮಗನ ಕೊಲೆ ಮಾಡಲು ಮುಂದಾಗಿದ್ದ ಆರೋಪಗಳನ್ನು 24 ಗಂಟೆಗಳಲ್ಲಿಯೇ ಹೆಡೆಮುರಿ ಕಟ್ಟುವಲ್ಲಿ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ದುರಾದೃಷ್ಟವಶಾತ್ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹೌದು.. ಗೋಪನಕೊಪ್ಪ ಸ್ವಾಗತ ಕಾಲನಿ ನಿವಾಸಿಯಾಗಿದ್ದ ವಿರೇಶ ಶಶಿಧರ ಹೆಗಡಾಳ ಎಂಬುವವರ ಮೇಲೆ ತಲ್ವಾರನಿಂದ ಹೊಡೆದು ಕೊಲೆ ಮಾಡಲು...

ಪಾಲಿಕೆ ಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ: ಯಾವ ಹೂವು ಯಾರ ಮುಡಿಗೋ…?

www.karnatakatv.net ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವತ್ತ ಆಯೋಗ ಒಂದೊಂದೇ ಹೆಜ್ಜೆ ಇಡತೊಡಗಿದೆ. ವಾರ್ಡ್‌ಗಳ ಸಂಖ್ಯೆಯನ್ನು 67 ರಿಂದ 82ಕ್ಕೆ ಹೆಚ್ಚಿಸಿ, ಮೀಸಲಾತಿ ನಿಗದಿ, ಮತದಾರರ ಪಟ್ಟಿ ಸಿದ್ಧತೆ ಮಾಡಿಕೊಂಡಿದೆ. ಅದರ ಬೆನ್ನ ಹಿಂದೆಯೇ ರಾಜಕೀಯ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೌದು.. ಸುಮಾರು ಮೂರು ವರ್ಷಗಳ ಕಾಲ ಚುನಾವಣೆ ನಡೆಯದೇ ಇರುವ...

ವಿದ್ಯಾರ್ಥಿ ಸೋಗಿನಲ್ಲಿ ವಂಚಿಸುತ್ತಿದ್ದ ಉಗಾಂಡಾ ಮೂಲದ ಯುವಕನ ಬಂಧನ…!

www.karnatakatv.net ಹುಬ್ಬಳ್ಳಿ: ವಿದ್ಯಾರ್ಥಿ ಸೋಗಿನಲ್ಲಿ ವಿದ್ಯಾನಗರಿ ಧಾರವಾಡ ಸೇರಿಕೊಂಡಿದ್ದ ಉಗಾಂಡ ಮೂಲದ ವಿದ್ಯಾರ್ಥಿಯೊಬ್ಬ ಸ್ಥಳೀಯ ಯುವಕರ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ, ಬಳಿಕ ಲಕ್ಷಾಂತರ ರೂ. ಅನಧಿಕೃತವಾಗಿ ಚಲಾವಣೆ ಮಾಡಿ ವಂಚಿಸುತ್ತಿದ್ದ, ಈ ಆರೋಪದಡಿ ಆತನನ್ನು ಹುಬ್ಬಳ್ಳಿ- ಧಾರವಾಡ ಸೈಬರ್‌ ಕ್ರೈಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಗಾಂಡ ದೇಶದ ದೇವಾಸ್ ಎಂಬಾತ ಧಾರವಾಡದ ನರ್ಸಿಂಗ್...
- Advertisement -spot_img

Latest News

ಹಸು ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕನ ಮನೆಗೆ ಬಿಜೆಪಿ ನಿಯೋಗ ಭೇಟಿ

Political News: ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಅವರು ಕಾಟನ್ ಪೇಟೆಯ ದುಂಡು ಮಾರಿಯಮ್ಮ...
- Advertisement -spot_img