Tuesday, March 3, 2026

hubli news

For Money: ಕತ್ತರಿಯಿಂದ ಬೆನ್ನಿಗೆ ಇರಿದು ಪರಾರಿ

ಹುಬ್ಬಳ್ಳಿ;ವ್ಯಕ್ತಿಯೋರ್ವನಿಗೆ ಹಣಕಾಸಿನ ವಿಚಾರವಾಗಿ ಕತ್ತರಿಯಿಂದ ಬೆನ್ನಿಗೆ ಚುಚ್ಚಿರುವ ಘಟನೆ ನಗರದ ಆನಂದನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.ಘಟನೆ ಕುರಿತಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅಯಾಜ್ ಎಂಬಾತ ಮಂಜುನಾಥಗೆ ೫ ಸಾವಿರ ರೂ. ನೀಡಿದ್ದ ಎನ್ನಲಾಗಿದ್ದು, ಇಲ್ಲಿನ ಬಾರ್ ಅಂಗಡಿವೊಂದರಲ್ಲಿ ಮಂಜುನಾಥ ಪವಾರ್ ಅಲಿಯಾಸ್ ವಸ್ತ್ರ ಮಂಜ್ಯಾ ಹಾಗೂ ಪ್ರದೀಪ್ ಕದಂ...

Media Pass: ಪತ್ರಕರ್ತರ ಪರ್ಸ್ ಮರಳಿಸಿ ಮಾನವೀಯತೆ ತೋರಿದ ವಿದ್ಯಾರ್ಥಿಗಳು

ಹುಬ್ಬಳ್ಳಿ: ಹಿರಿಯ ಪತ್ರಕರ್ತರು ಕಳೆದುಕೊಂಡಿದ್ದ ಪರ್ಸ್ ವೊಂದನ್ನು ಮರಳಿಸುವ ಮೂಲಕ ಹುಬ್ಬಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮಹತ್ವದ ಕಾರ್ಯವನ್ನು ಮಾಡಿದ್ದಾರೆ. ಹೌದು.. ಹುಬ್ಬಳ್ಳಿಯ ಹಿರಿಯ ಪತ್ರಕರ್ತರಾದ ಗುರುರಾಜ ಹೂಗಾರ⁩ ಅವರು ಕಳೆದ ಒಂದೆರಡು ದಿನಗಳ ಹಿಂದೆ ತಮ್ಮ ಪರ್ಸ್ ಕಳೆದುಕೊಂಡಿದ್ದು, ಆ ಪರ್ಸ್ ಹುಬ್ಬಳ್ಳಿಯ ಛೇಡ್ಡಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ...

Laxman savadhi: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ

ಜಿಲ್ಲಾ ಸುದ್ದಿಗಳು: ಸರ್ಕಾರ ವರ್ಗಾವಣೆ ದಂಧೆಯಲ್ಲಿ ಕಾಲಹರಣ ಹಾಕುತಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಕ್ಕೆ ಲಕ್ಷ್ಮಣ ಸವಧಿ ಪ್ರತಿಕ್ರಿಯೇ ನೀಡಿದ್ದಾರೆ. ವಿರೋಧ ಪಕ್ಷ ಬಿಜೆಪಿ ಮೊದಲು ತನ್ನ ನಾಯಕನನ್ನು ಆಯ್ಕೆ ಮಾಡಲಿ ಆಮೇಲೆ ಬೇರೆಯವರ ಹುಳುಕು ಕಂಡುಹಿಡಿಯಲಿ ಎಂದು ಲೇವಡಿ ಮಾಡಿದರು. ಬೆರಳು ತೋರಿಸಿ ಆರೋಪ ಮಾಡುವಾಗ ನಾಲ್ಕು ಬೆರಳು ಅವರನ್ನೇ...

Viral Video :ಯುವಕನನ್ನು ಬೆತ್ತಲೆಗೊಳಿಸಿ ಪುಂಡರ ಪುಂಡಾಟಿಕೆ

Hubli News: ಕ್ಷುಲ್ಲಕ ಕಾರಣಕ್ಕೆ ಯುವಕನ್ನು ಬೆತ್ತಲೆಗೊಳಿಸಿ ಪುಂಡರು ಹಲ್ಲೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.  ಮೊಬೈಲ್ ನಲ್ಲಿ ಸೆರೆಯಾದ ದೃಶ್ಯವನ್ನು ವೈರಲ್ ಮಾಡಿ ಯುವಕರು ಪುಂಡಾಟಿಕೆ ಮೆರೆದಿದ್ದಾರೆ. ಸೆಟ್ಲಮೆಂಟ್ ಏರಿಯಾದ ಬಡ್ಡಿಂಗ್ ರೌಡಿಗಳಿಂದ ನಡೆದಿದೆ...

Pramod muthalik : ವಿಧಾನಸೌಧದಲ್ಲಿ ನಮಾಝ್ ವಿಚಾರ ಪ್ರಮೋದ್ ಮುತಾಲಿಕ್ ಗರಂ

State News: ವಿಧಾನಸೌಧದಲ್ಲಿ ನಮಾಝ್ ಗೆ ಒಂದು ಕೊಠಡಿಗೆ ಅನುವು  ಮಾಡಿಕೊಡಿ ಎಂಬುವುದಾಗಿ ಜೆಡಿಎಸ್ ಸದಸ್ಯರೊಬ್ಬರು ಮನವಿ ಮಾಡಿದ ವಿಚಾರವಾಗಿ ಶೀರಾಮ ಸೇನಾ ಸ್ಥಾಪಕ ಪ್ರಮೋದ್ ಮುತಾಲಿಕ್ ಗರಂ ಆಗಿದ್ದಾರೆ. ವಿಧಾನ ಸೌಧ ಕಲಾಪದಲ್ಲಿ ಜೆಡಿಎಸ್ ಸದಸ್ಯ ಬಿಎಂ ಫಾರೂಕ್ ನಮಾಝ್ ಗಾಗಿ ವಿಧಾನ ಸೌಧದಲ್ಲಿ ಕೊಠಡಿ ಅಗತ್ಯವಿದೆ ಎಂಬುವುದಾಗಿ ಸ್ಪೀಕರ್ ಮುಂದೆ ಬೇಡಿಕೆ ಮುಂದಿಟ್ಟಿದ್ದರು....

C.M Nimbanna : ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ. ನಿಂಬಣ್ಣ ನಿಧನ

Hubli News: ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ. ನಿಂಬಣ್ಣವರ ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರಿನ ತಮ್ಮ ಪುತ್ರಿ ಮನೆಗೆ ಹೋದ ಸಂದರ್ಭದಲ್ಲಿಂದು ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರ ಮೃತದೇಹವನ್ನು ಇವತ್ತು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿಗೆ ತರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಸಿ.ಎಂ. ನಿಂಬಣ್ಣವರ...

Bjp Meeting : ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರಬುದ್ಧರ ಸಭೆ

Hubbli News: ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷ ಪೂರೈಕೆ ಹಿನ್ನೆಲೆ ನಗರದ ಖಾಸಗಿ ಹೊಟೇಲ್ ನಲ್ಲಿ ಪ್ರಬುದ್ಧರ ಸಭೆ ಆಯೋಜಿಸಲಾಗಿತ್ತು. ಪ್ರಬುದ್ಧರ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ...

ಮಹಿಳಾ ವಿದ್ಯಾಪೀಠದ ವಿದ್ಯಾರ್ಥಿಗಳ ಹಾಸ್ಟೆಲ್ ಗೊಂದಲ: ಹಣ ಪಾವತಿಗೆ ಪಾಲಕರ ವಿರೋಧ…!

Hubballi News: ಹುಬ್ಬಳ್ಳಿ: ಅವರೆಲ್ಲರೂ ತಮ್ಮ ಮಕ್ಕಳು ಹುಬ್ಬಳ್ಳಿಯಂತ ಪಟ್ಟಣದಲ್ಲಿ ಚನ್ನಾಗಿ ಓದಬೇಕು ಎಂದುಕೊಂಡವರು. ದೂರದ ಊರಲ್ಲಿ ಮಕ್ಕಳು ಓದುತ್ತಿದ್ದಾರೆ‌ ಅವರ ಭವಿಷ್ಯ ಉಜ್ವಲವಾಗಲಿ ಅಂತ ಕಂಡ ಕಂಡ ದೇವರಲ್ಲಿ ಪ್ರಾರ್ಥನೆ ಮಾಡಿದ ಹೆತ್ತವರು. ಈಗ ಹಾಸ್ಟೆಲ್ ವಿಷಯಕ್ಕೆ ಸಂಬಂಧಿಸಿದಂತೆ ಕಣ್ಣೀರು ಹಾಕುವಂತಾಗಿದೆ. ಮೊದಲು ಹಾಸ್ಟೆಲ್ ಉಚಿತ ಎಂದಿದ್ದ ಶಾಲೆಯ ಆಡಳಿತ ಮಂಡಳಿ ಈಗ...

ಸೀಟ್ ಹಿಡಿಯಲು ವಿದ್ಯಾರ್ಥಿಗಳ ಸರ್ಕಸ್: ವಿಂಡೋ ರಾಡ್ ನಿಂದ ಕೈಗೆ ಹೊಡೆತ..!

District News:ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಆರಂಭವಾಗಿದ್ದೇ ತಡ ಬಸ್ ನಿಲ್ದಾಣ ಹಾಗೂ ಬಸ್ ಸಂಪೂರ್ಣ ತುಂಬಿ ತುಳಕುತ್ತಿವೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದಷ್ಟು ಅವಘಡಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬುವಂತೆ ಬಸ್ಸಿನಲ್ಲಿ ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ಕೈಗೆ ಗಾಯ ಮಾಡಿಕೊಂಡಿದ್ದಾನೆ. ಹೌದು..ಶಕ್ತಿ ಯೋಜನೆ ಎಫೆಕ್ಟ್ ಮಾತ್ರ ಕಡಿಮೆಯಾಗಿಲ್ಲ. ಈ...

ಸಿದ್ದರಾಮಯ್ಯ ಕನ್ನಡ ಪಂಡಿತ : ಕುಮಾರಸ್ವಾಮಿ ವ್ಯಂಗ್ಯ

Siddaramaiah VS HD Kumaraswamy ಹುಬ್ಬಳ್ಳಿ: ಸಾಧು ಸಂತರು ಧರಿಸುವ ಕೇಸರಿ ಶಿರವಸ್ತ್ರದ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತೀವ್ರ ಚಾಟಿ ಬೀಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಎಷ್ಟೇ ಆಗಲಿ, ಅವರು ಕನ್ನಡ ಪಂಡಿತರಲ್ಲವೇ? ಎಂದು ಟಾಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img