Saturday, July 25, 2026

hubli news

ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಸಾವು:ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ…!

ಹುಬ್ಬಳ್ಳಿ: ತಾಯಿಯ ಹೆಸರಿನಲ್ಲಿ ಆಸ್ತಿಯನ್ನು ಬರೆದುಕೊಂಡು ಮಗನ ಕೊಲೆ ಮಾಡಲು ಮುಂದಾಗಿದ್ದ ಆರೋಪಗಳನ್ನು 24 ಗಂಟೆಗಳಲ್ಲಿಯೇ ಹೆಡೆಮುರಿ ಕಟ್ಟುವಲ್ಲಿ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ದುರಾದೃಷ್ಟವಶಾತ್ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹೌದು.. ಗೋಪನಕೊಪ್ಪ ಸ್ವಾಗತ ಕಾಲನಿ ನಿವಾಸಿಯಾಗಿದ್ದ ವಿರೇಶ ಶಶಿಧರ ಹೆಗಡಾಳ ಎಂಬುವವರ ಮೇಲೆ ತಲ್ವಾರನಿಂದ ಹೊಡೆದು ಕೊಲೆ ಮಾಡಲು...

ಪಾಲಿಕೆ ಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ: ಯಾವ ಹೂವು ಯಾರ ಮುಡಿಗೋ…?

www.karnatakatv.net ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವತ್ತ ಆಯೋಗ ಒಂದೊಂದೇ ಹೆಜ್ಜೆ ಇಡತೊಡಗಿದೆ. ವಾರ್ಡ್‌ಗಳ ಸಂಖ್ಯೆಯನ್ನು 67 ರಿಂದ 82ಕ್ಕೆ ಹೆಚ್ಚಿಸಿ, ಮೀಸಲಾತಿ ನಿಗದಿ, ಮತದಾರರ ಪಟ್ಟಿ ಸಿದ್ಧತೆ ಮಾಡಿಕೊಂಡಿದೆ. ಅದರ ಬೆನ್ನ ಹಿಂದೆಯೇ ರಾಜಕೀಯ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೌದು.. ಸುಮಾರು ಮೂರು ವರ್ಷಗಳ ಕಾಲ ಚುನಾವಣೆ ನಡೆಯದೇ ಇರುವ...

ವಿದ್ಯಾರ್ಥಿ ಸೋಗಿನಲ್ಲಿ ವಂಚಿಸುತ್ತಿದ್ದ ಉಗಾಂಡಾ ಮೂಲದ ಯುವಕನ ಬಂಧನ…!

www.karnatakatv.net ಹುಬ್ಬಳ್ಳಿ: ವಿದ್ಯಾರ್ಥಿ ಸೋಗಿನಲ್ಲಿ ವಿದ್ಯಾನಗರಿ ಧಾರವಾಡ ಸೇರಿಕೊಂಡಿದ್ದ ಉಗಾಂಡ ಮೂಲದ ವಿದ್ಯಾರ್ಥಿಯೊಬ್ಬ ಸ್ಥಳೀಯ ಯುವಕರ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ, ಬಳಿಕ ಲಕ್ಷಾಂತರ ರೂ. ಅನಧಿಕೃತವಾಗಿ ಚಲಾವಣೆ ಮಾಡಿ ವಂಚಿಸುತ್ತಿದ್ದ, ಈ ಆರೋಪದಡಿ ಆತನನ್ನು ಹುಬ್ಬಳ್ಳಿ- ಧಾರವಾಡ ಸೈಬರ್‌ ಕ್ರೈಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಗಾಂಡ ದೇಶದ ದೇವಾಸ್ ಎಂಬಾತ ಧಾರವಾಡದ ನರ್ಸಿಂಗ್...

ಧಾರವಾಡ ಪರಿಣಾಮಕಾರಿ ಲಾಕ್‍ಡೌನ್‍ಗೆ ಜಿಲ್ಲಾಧಿಕಾರಿ ಸೂಚನೆ

ಮಾ.23: ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣ ಒಂದು ದೃಢಪಟ್ಟಿರುವುದರಿಂದ ಅಗತ್ಯ ವಸ್ತುಗಳ ಪೂರೈಕೆ ಹೊರತುಪಡಿಸಿ ಉಳಿದ ಎಲ್ಲ ಅಂಗಡಿ ಮುಂಗಟ್ಟುಗಳು, ವ್ಯಾಪಾರ ವಹಿವಾಟುಗಳನ್ನು ಜಿಲ್ಲೆಯಾದ್ಯಂತ ಸಂಪೂರ್ಣ ನಿಷೇಧಿಸಲು ಸರ್ಕಾರ ನಿರ್ದೇಶನ ನೀಡಿದೆ. ನಿಯಮಾನುಸಾರ ಪರಿಣಾಮಕಾರಿ ಲಾಕ್‍ಡೌನ್ ಮಾಡಲು ಕಂದಾಯ, ಪೊಲೀಸ್, ಆರೋಗ್ಯ ಹಾಗೂ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ತಕ್ಷಣದಿಂದಲೇ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img