ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ಅಪರಾಧ ಕೃತ್ಯಗಳ ಕಡಿವಾಣಕ್ಕೆ ಪಣತೊಟ್ಟಿರುವ ಖಾಕಿ, ಈಗಾಗಲೇ ಅಪರಾಧ ಕೃತ್ಯ ಎಸಗುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಅದರಂತೆ ಕಳೆದ ಕೆಲವು ದಿನಗಳ ಹಿಂದೆ ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ಯಾಂಗ್ ವಾರ ನಡೆದಾಗ ಓರ್ವ ರೌಢಿಶೀಟರನನ್ನು ಕಾಲಿಗೆ ಗುಂಡು ಹಾಕಿ ಪೊಲೀಸರು ಬಂಧಿಸಿದ್ದರು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ...
Hubli News: ಹುಬ್ಬಳ್ಳಿ : ಹು-ಧಾ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ ದಿನವೇ ಕಮಿಷನರ್ ಎನ್ ಶಶಿ ಕುಮಾರ ನಗರದಲ್ಲಿನ ಕೆಲವು ಪೊಲೀಸ್ ಠಾಣೆಗಳಿಗೆ ಸರ್ಪೈಸ್ ವಿಸೀಟ್ ಕೊಟ್ಟು. ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ವೀಕ್ಷಣೆ ಮಾಡಿದ್ದಾರೆ.
https://youtu.be/JBGwPgQCo9s
ಎನ್ ಶಶಿಕುಮಾರ್ ಅವರು ನಿನ್ನೇ (ಬುಧವಾರ) ಬೆಂಗಳೂರಿನಿಂದ ಹುಬ್ಬಳ್ಳಿಗೆ ರಸ್ತೆ ಮಾರ್ಗದ ಮೂಲಕ ಆಗಮಿಸಿ, ಸಂಜೆ 8...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...