Thursday, June 19, 2025

hubli political news

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Hubli Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಜಾತಿ ಗಣತಿ ವಿವಾದ ಮರೆಸಲು, ಸರ್ಕಾರ ಕೆಲ ವಿಷಯಗಳನ್ನು ದೊಡ್ಡದು ಮಾಡಲೆತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಜಾತಿಗಣತಿ ವಿಷಯಾಂತರ ಮಾಡಲು ಹೀಗೆ ಬೇರೆ ಬೇರೆ ವಿಷಯವನ್ನು ದೊಡ್ಡದು ಮಾಡಲು ಯತ್ನಿಸುತ್ತಿದೆ. ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು, ಬೇಸರದ...

‘ಕಾಂಗ್ರೆಸ್ ಪರೀಕ್ಷೆ ವೇಳೆ ಹಿಜಬ್‌ ಧರಿಸಲು ಅವಕಾಶ ಮಾಡಿಕೊಟ್ಟಿತು. ಆದರೆ ತಾಳಿ, ಕಾಲುಂಗುರ ತೆಗೆಸಿತು’

Hubli Political News: ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಆಡಳಿತ ನಡೆಸುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಾಂಗಲ್ಯ ಮತ್ತು ಕಾಲುಂಗುರುಗಳು ತೆಗೆಯುವಂತೆ ಮಾಡುವ ಮೂಲಕ ಭಾರತದ ನಾರಿಯರಿಗೆ ಮಾಡಿದ ಅವಮಾನವಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಧೋರಣೆ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯೆ...

BJP: ಬಿಜೆಪಿ ಕೋರ್ ಕಮಿಟಿ ಸಭೆಗೆ ಸ್ವಪಕ್ಷ ನಾಯಕರು ಗೈರು..!

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಬಿಜೆಪಿ ಪಕ್ಷ ಹಳಿ ತಪ್ಪಿದಂತೆ ಕಾಣುತ್ತಿದೆ. ಬಿಜೆಪಿ ನಾಯಕರು ಸ್ವಪಕ್ಷದ ಮೇಲೆ ಪದೇ ಪದೇ ದೂರನ್ನು ಹೇಳುತ್ತಿದ್ದಾರೆ, ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿರುವುದು, ಪಕ್ಷದ ನಾಯಕರನ್ನು ಸಭೆಗಳಿಗೆ ಆಹ್ವಾನ ಮಾಡದಿರುವುದು. ಅನುಭವಿ ನಾಯಕರನ್ನು ಬಿಟ್ಟು ಹೊಸ ವ್ಯಕ್ತಿಗಳಿಗೆ ಮಣೆಹಾಕುತ್ತಿರುವುದು ಒಂದಲ್ಲಾ ಎರಡಲ್ಲಾ ದಿನೇ ದಿನೇ ದೂರುಗಳ ಪಟ್ಟಿ ದೊಡ್ಡದಾಗುತ್ತಾ ಹೋಗುತ್ತಿದೆ.   ನಗರದಲ್ಲಿ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img