Monday, March 23, 2026

#hubli railway departement

ಅಮೃತ ಕಳಸ ಯಾತ್ರೆ ಸ್ವಾಗತ ; ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಜಿಲ್ಲೆಯ ಮಣ್ಣು..!

ಹುಬ್ಬಳ್ಳಿ: ಭಾರತೀಯ ರೈಲ್ವೆ ಒಂದಿಲ್ಲೊಂದು ರೀತಿಯಲ್ಲಿ ಸಮಾಜಮುಖಿ ಹಾಗೂ ರಾಷ್ಟ್ರಪ್ರೇಮದ ಕಾರ್ಯವನ್ನು ಮಾಡುತ್ತಲೇ ಸಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನನ್ನ ಮಣ್ಣು ನನ್ನ ದೇಶ ಎಂಬ ಅಭಿಯಾನಕ್ಕೆ ಕೈ ಜೋಡಿಸುವ ಮೂಲಕ ಮತ್ತೊಮ್ಮೆ ರಾಷ್ಟ್ರೀಯತೆಯನ್ನು ಎತ್ತಿ ಹಿಡಿದಿದೆ. ದೇಶಾದ್ಯಂತ ನನ್ನ ಮಣ್ಣು ನನ್ನ ದೇಶ ಅಭಿಯಾನ ಜೋರಾಗಿಯೇ ನಡೆದಿದೆ. ಈ ನಿಟ್ಟಿನಲ್ಲಿ ಅಭಿಯಾನದ ಅಂಗವಾಗಿ ಬೆಂಗಳೂರಿನಿಂದ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img