Wednesday, August 12, 2026

#hubli railway departement

ಅಮೃತ ಕಳಸ ಯಾತ್ರೆ ಸ್ವಾಗತ ; ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಜಿಲ್ಲೆಯ ಮಣ್ಣು..!

ಹುಬ್ಬಳ್ಳಿ: ಭಾರತೀಯ ರೈಲ್ವೆ ಒಂದಿಲ್ಲೊಂದು ರೀತಿಯಲ್ಲಿ ಸಮಾಜಮುಖಿ ಹಾಗೂ ರಾಷ್ಟ್ರಪ್ರೇಮದ ಕಾರ್ಯವನ್ನು ಮಾಡುತ್ತಲೇ ಸಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನನ್ನ ಮಣ್ಣು ನನ್ನ ದೇಶ ಎಂಬ ಅಭಿಯಾನಕ್ಕೆ ಕೈ ಜೋಡಿಸುವ ಮೂಲಕ ಮತ್ತೊಮ್ಮೆ ರಾಷ್ಟ್ರೀಯತೆಯನ್ನು ಎತ್ತಿ ಹಿಡಿದಿದೆ. ದೇಶಾದ್ಯಂತ ನನ್ನ ಮಣ್ಣು ನನ್ನ ದೇಶ ಅಭಿಯಾನ ಜೋರಾಗಿಯೇ ನಡೆದಿದೆ. ಈ ನಿಟ್ಟಿನಲ್ಲಿ ಅಭಿಯಾನದ ಅಂಗವಾಗಿ ಬೆಂಗಳೂರಿನಿಂದ...
- Advertisement -spot_img

Latest News

ಬಿಜೆಪಿಯ ರಾಜಕೀಯ ರಣಕಹಳೆ ಶುರು – ಕಾಂಗ್ರೆಸ್ ಗೆ ದೊಡ್ಡ ಸಂಕಷ್ಟ!

ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...
- Advertisement -spot_img