Tuesday, June 9, 2026

#hubli railway station

Railway workshop: ಕ್ಷುಲ್ಲಕ ಕಾರಣಕ್ಕೆ ರೈಲ್ವೆ ವರ್ಕ್ ಶಾಪ್ ನಲ್ಲಿ ಸಿಬ್ಬಂದಿಗಳು ಹೊಡೆದಾಟ..!

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವನ ಮೇಲೆ ಇಬ್ಬರೂ ಮನಬಂದಂತೆ ಹಲ್ಲೆ ಮಾಡಿ ಅವಾಚ್ಯವಾಗಿ ನಿಂದಿಸಿದ ಘಟನೆ ನಗರದ ರೈಲ್ವೆ ವರ್ಕ್ ಶಾಪ್ ನಲ್ಲಿ ನಡೆದಿದೆ. ರೈಲ್ವೆ ವರ್ಕ್ ಶಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಡಿ.ಬುಜ್ಜಿಗನ್ನಾ ಎಂಬಾತನ ಮೇಲೆ ಅದೇ ವರ್ಕ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ನರೇಂದ್ರ ಜಾದವ್ ಹಾಗೂ ಮಂಜುನಾಥ ನಾಲ್ವಾಡ ಎಂಬ ಇಬ್ಬರು...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img